23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದ ಮೂಲಕ ವಾಟರ್ ಬೆಡ್ ವಿತರಣೆ

ಕನ್ಯಾಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಕನ್ಯಾಡಿ ಮಾಚಾರು ಎಂಬಲ್ಲಿ ವಾಸವಿರುವ ಕಾವೇರಿಯವರು ಸುಮಾರು ಒಂದು ತಿಂಗಳಿಂದ ಅನಾರೋಗ್ಯದಿಂದ ಮಲಗಿದಲ್ಲಿಯೇ ಇದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯಿಂದ ಗುರುತಿಸಿ ಅವರ ಆರೋಗ್ಯ ಸುಧಾರಣೆಗೆ ಹೆಗ್ಗಡೆಯವರು ನೀಡಿದ ವಾಟರ್ ಬೆಡ್ ವಿತರಿಸಲಾಯಿತು.


ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿ ಯಶೋಧರ ಕೆ, ಮೇಲ್ವಿಚಾರಕರಾದ ರವೀಂದ್ರ ಬಿ ಹಾಗೂ ಸುಂದರ ನಾಯ್ಕ ಹಾಗೂ ಅವರ ಪತ್ನಿ ಉಪಸ್ಥಿತರಿದ್ದರು.

Related posts

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಲ್ಲವ ಸಂಘಟನೆಗಳ ಆಗ್ರಹ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಬೆ

Suddi Udaya
error: Content is protected !!