25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತವರದಿ

ಕುಕ್ಕಾವು ಕೊಪ್ಪಂದಗುಂಡಿಯಲ್ಲಿ ರಸ್ತೆಗೆ ಬಿದ್ದ ಮರ: ದ್ವಿಚಕ್ರ ಸವಾರರಿಗೆ ಗಾಯ

ಕುಕ್ಕಾವು: ಇಂದು (ಜೂ.15ರಂದು) ಬೆಳಗ್ಗೆ 10.15ರ ಸುಮಾರಿಗೆ ಕುಕ್ಕಾವು ಕೊಪ್ಪಂದಗುಂಡಿ ಸಮೀಪ ರಸ್ತೆಗೆ ಮರವೊಂದು ಉರುಳಿ ಬಿದ್ದಿದ್ದು ಈ ವೇಳೆ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಕಡಿರುದ್ಯಾವರದ ಎರ್ಮಲ್ ಪಲ್ಕೆ ಕೊಂಡೋಡಿ ನಿವಾಸಿ ಗುಮ್ಮಣ್ಣ ಮತ್ತು ವಿಮಲಾ ದಂಪತಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya

ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ

Suddi Udaya

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya
error: Content is protected !!