24.5 C
ಪುತ್ತೂರು, ಬೆಳ್ತಂಗಡಿ
June 16, 2025
ಸಂಘ-ಸಂಸ್ಥೆಗಳು

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶ್ರೀ ಸದಾಶಿವೇಶ್ವರ ಬಸ್ ತಂಗುದಾಣ ಉದ್ಘಾಟನೆ

ಬದ್ಯಾರು : ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶ್ರೀ ಸದಾಶಿವೇಶ್ವರ ಬಸ್ ತಂಗುದಾಣ ಬದ್ಯಾರ್ ನಲ್ಲಿ ಜೂ. 15ರಂದು ಉದ್ಘಾಟನೆ ಯನ್ನು ಪಡ೦ಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಯುತ ವಸಂತ್ ಪೂಜಾರಿ ನೆರವೇರಿಸಿದರು

.ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್ ಶೆಟ್ಟಿ. ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ. ಮಾಜಿ ಪಂಚಾಯತ್ ಅಧ್ಯಕ್ಷರುಗಳಾದ ಶ್ರೀ ಸಂತೋಷ್ ಜೈನ್ ಶ್ರೀ ಮೀನಾಕ್ಷಿ ಶೆಟ್ಟಿ ಪಂಚಾಯತ್ ಸದಸ್ಯರುಗಳು ಲಯನ್ ಸದಸ್ಯರುಗಳಾದ ಲಯನ್ ನಾಣ್ಯಪ್ಪ ನಾಯ್ಕ್ ಲಯನ್ ಸುಂದರಿ ನಾಣಪ್ಪ ಮತ್ತು ಗ್ರಾಮಸ್ಥರುಉಪಸ್ಥಿತರಿದ್ದರು

Related posts

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನ

Suddi Udaya

ದ.ಕ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಅಧ್ಯಕ್ಷರಾಗಿ ದಯಾನಂದ ನಾಯಕ್ ಪುಂಜಾಲಕಟ್ಟೆ -,ಕಾಯ೯ದಶಿ೯ಯಾಗಿ ಸುಧಾಕರ್ ಪ್ರಭು

Suddi Udaya
error: Content is protected !!