23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

ಮಚ್ಚಿನ ಬಂಗೇರಕಟ್ಟೆಯಿಂದ ಬಳ್ಳಮಂಜಕ್ಕೆ ಬರುವ ರಸ್ತೆ ಕಲ್ಲಗುಡ್ಡೆ ಎಂಬಲ್ಲಿ ರಸ್ತೆಯಲ್ಲಿ ನೀರು ಸಂಚರಿಸುತ್ತಿದೆ. ಜನಸಾಮಾನ್ಯರು ಶಾಲಾ ಮಕ್ಕಳು ಯಾವ ಕಡೆಯಿಂದ ನಡೆದುಕೊಂಡು ಹೋಗಲಿ ಸ್ವಾಮಿ ಪ್ರತಿ ನಿತ್ಯ ಈ ರಸ್ತೆ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಗೊಳ್ಳುತ್ತದೆ ಕೆಲಸಗಳು ನಡೆದರು ಶಾಶ್ವತವಾಗಿ ನೀರು ಹೋಗುವಂತ ಕೆಲಸವನ್ನು ಮಾಡಿದರೆ ಉತ್ತಮ ಎನ್ನುತ್ತಾರೆ ಸಾರ್ವಜನಿಕರು.

ಕಸ ಕಡ್ಡಿಗಳಿಂದ ಚರಂಡಿಗಳು ಮುಚ್ಚು ಹೋಗಿವೆ ಇನ್ನಾದರೂ ಆಲವಾದ ಚರಂಡಿ ಹೂಲೆತ್ತುವ ಕೆಲಸ ನಡೆಯಬೇಕಾಗಿದೆ. ವಾಹನಗಳಿಂದ ಎರಚುವ ನೀರಿನ ಅಭಿಷೇಕವನ್ನು ತಪ್ಪಿಸಿ. :-ವರದಿ ಹರ್ಷ ಬಳ್ಳಮಂಜ

Related posts

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya

ಬೆಳಾಲು ಶ್ರೀ ಧ. ಮಂ.ಪ್ರೌ. ಶಾಲೆಯಲ್ಲಿ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ

Suddi Udaya

ಕಾಪಿನಡ್ಕ: ರಾಜ್ಯ ಹೆದ್ದಾರಿಯ ಪಕ್ಕದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ಹಾಗೂ ಊರವರಿಂದ ಬೆಂಕಿ ನಂದಿಸುವ ಕಾರ್ಯ

Suddi Udaya

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya
error: Content is protected !!