September 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಡ್ಲೆ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡದ ವಿಜ್ಞಾಪನಾ ಪತ್ರ ಬಿಡುಗಡೆ

ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆ ಮತ್ತು ನಿಡ್ಲೆ ಸರ್ಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿಗಳ ಸೇವಾ ಟ್ರಸ್ಟ್(ರಿ) ವತಿಯಿಂದ ನೂತನ ಶಾಲಾ ಕಟ್ಟಡದ ನಿರ್ಮಾಣದೊಂದಿಗೆ ಅಭಿವೃದ್ಧಿ ಕಾರ್ಯಕ್ರಮಗಳ ಬಗೆಗಿನ ವಿಜ್ಞಾಪನಾ ಪತ್ರವನ್ನು ಶಾಸಕ ಹರೀಶ್ ಪೂಂಜ ಬಿಡುಗಡೆಗೊಳಿಸಿದರು.

ಈ ಸಂದರ್ಭ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜಗುರು ಹೆಬ್ಬಾರ್, ಉಪಾಧ್ಯಕ್ಷ ಕೃಷ್ಣಪ್ರಸಾದ್ ಐತೂರು, ಕಾರ್ಯದರ್ಶಿ ಜಗದೀಶ್ ನಿಡ್ಲೆ ಟ್ರಸ್ಟಿಗಳಾದ ಮಧುಕರ ರಾವ್ ಮಚ್ಚಳೆ ,ವೀರೇಶ್ವರ ಹೆಬ್ಬಾರ್ , ಮನೋಜ್ ಪಟ್ರಮೆ, ಪ್ರವೀಣ್ ಹೆಬ್ಬಾರ್, ಯುವರಾಜ ಹಾಗೂ ಶಾಲಾ ಮುಖ್ಯಶಿಕ್ಷಕರಾದ ಶಾಂತ ಶೆಟ್ಟಿ ಹಾಗೂ ಶರತ್ ತುಳುಪುಳೆ ಉಪಸ್ಥತರಿದ್ದು ಶಾಲಾ ನಿರ್ಮಾಣದ ಮಾಹಿತಿಯನ್ನು ನೀಡಿ, ಸಂಪೂರ್ಣ ಸಹಕಾರವನ್ನು ನೀಡುವ ಭರವಸೆಯನ್ನು ಶಾಸಕರು ನೀಡಿದರು.

Related posts

ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮೈರಾ ಬಾನು ರವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಘನತೆಗೆ ದಕ್ಕೆ ತರುವಂತೆ ಚಿತ್ರಿಸಿ ಹರಿಯ ಬಿಟ್ಟವರ ಮೇಲೆ ಪೋಲಿಸ್ ದೂರು

Suddi Udaya

ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಪಡಂಗಡಿ ಸೊಸೈಟಿಯಿಂದ ಗೌರವಾರ್ಪಣೆ

Suddi Udaya

ಬಂದಾರು: ಚಂದ್ರಶೇಖರ್ ನಾಯಕ್ ರವರ ತೋಟಕ್ಕೆ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಾರ್ಷಿಕ ವಿಶೇಷ ಶಿಬಿರ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya
error: Content is protected !!