September 6, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶ್ರೀ ಸದಾಶಿವೇಶ್ವರ ಬಸ್ ತಂಗುದಾಣ ಉದ್ಘಾಟನೆ

ಬದ್ಯಾರು : ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶ್ರೀ ಸದಾಶಿವೇಶ್ವರ ಬಸ್ ತಂಗುದಾಣ ಬದ್ಯಾರ್ ನಲ್ಲಿ ಜೂ. 15ರಂದು ಉದ್ಘಾಟನೆ ಯನ್ನು ಪಡ೦ಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಯುತ ವಸಂತ್ ಪೂಜಾರಿ ನೆರವೇರಿಸಿದರು

.ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್ ಶೆಟ್ಟಿ. ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ. ಮಾಜಿ ಪಂಚಾಯತ್ ಅಧ್ಯಕ್ಷರುಗಳಾದ ಶ್ರೀ ಸಂತೋಷ್ ಜೈನ್ ಶ್ರೀ ಮೀನಾಕ್ಷಿ ಶೆಟ್ಟಿ ಪಂಚಾಯತ್ ಸದಸ್ಯರುಗಳು ಲಯನ್ ಸದಸ್ಯರುಗಳಾದ ಲಯನ್ ನಾಣ್ಯಪ್ಪ ನಾಯ್ಕ್ ಲಯನ್ ಸುಂದರಿ ನಾಣಪ್ಪ ಮತ್ತು ಗ್ರಾಮಸ್ಥರುಉಪಸ್ಥಿತರಿದ್ದರು

Related posts

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಬಾರ್ಯ, ಪುತ್ತಿಲಇದರ ಆಶ್ರಯದಲ್ಲಿಶ್ರೀ ಪಾಂಡುರಂಗ ಭಜನಾ ಮಂಡಳಿ, ಬಾರ್ಯ ಪ್ರಗತಿಬಂಧು ಒಕ್ಕೂಟ, ಬಾರ್ಯ – ಪುತ್ತಿಲಶ್ರೀ ವಿಘ್ನೇಶ್ವರ ಭಜನಾ ಮಂಡಳಿ, ಹೇರಾಜೆ 29ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
error: Content is protected !!