25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

ಮಚ್ಚಿನ ಬಂಗೇರಕಟ್ಟೆಯಿಂದ ಬಳ್ಳಮಂಜಕ್ಕೆ ಬರುವ ರಸ್ತೆ ಕಲ್ಲಗುಡ್ಡೆ ಎಂಬಲ್ಲಿ ರಸ್ತೆಯಲ್ಲಿ ನೀರು ಸಂಚರಿಸುತ್ತಿದೆ. ಜನಸಾಮಾನ್ಯರು ಶಾಲಾ ಮಕ್ಕಳು ಯಾವ ಕಡೆಯಿಂದ ನಡೆದುಕೊಂಡು ಹೋಗಲಿ ಸ್ವಾಮಿ ಪ್ರತಿ ನಿತ್ಯ ಈ ರಸ್ತೆ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಗೊಳ್ಳುತ್ತದೆ ಕೆಲಸಗಳು ನಡೆದರು ಶಾಶ್ವತವಾಗಿ ನೀರು ಹೋಗುವಂತ ಕೆಲಸವನ್ನು ಮಾಡಿದರೆ ಉತ್ತಮ ಎನ್ನುತ್ತಾರೆ ಸಾರ್ವಜನಿಕರು.

ಕಸ ಕಡ್ಡಿಗಳಿಂದ ಚರಂಡಿಗಳು ಮುಚ್ಚು ಹೋಗಿವೆ ಇನ್ನಾದರೂ ಆಲವಾದ ಚರಂಡಿ ಹೂಲೆತ್ತುವ ಕೆಲಸ ನಡೆಯಬೇಕಾಗಿದೆ. ವಾಹನಗಳಿಂದ ಎರಚುವ ನೀರಿನ ಅಭಿಷೇಕವನ್ನು ತಪ್ಪಿಸಿ. :-ವರದಿ ಹರ್ಷ ಬಳ್ಳಮಂಜ

Related posts

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

Suddi Udaya

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಬಂಗೇರ‌ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಹರಿದು ಬಂದ ಜನ ಸಾಗರ: ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ: ಹುಟ್ಟೂರು ಕೇದೆಯಲ್ಲಿ ಅಂತ್ಯಸಂಸ್ಕಾರ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

Suddi Udaya
error: Content is protected !!