22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

ಮಚ್ಚಿನ ಬಂಗೇರಕಟ್ಟೆಯಿಂದ ಬಳ್ಳಮಂಜಕ್ಕೆ ಬರುವ ರಸ್ತೆ ಕಲ್ಲಗುಡ್ಡೆ ಎಂಬಲ್ಲಿ ರಸ್ತೆಯಲ್ಲಿ ನೀರು ಸಂಚರಿಸುತ್ತಿದೆ. ಜನಸಾಮಾನ್ಯರು ಶಾಲಾ ಮಕ್ಕಳು ಯಾವ ಕಡೆಯಿಂದ ನಡೆದುಕೊಂಡು ಹೋಗಲಿ ಸ್ವಾಮಿ ಪ್ರತಿ ನಿತ್ಯ ಈ ರಸ್ತೆ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಗೊಳ್ಳುತ್ತದೆ ಕೆಲಸಗಳು ನಡೆದರು ಶಾಶ್ವತವಾಗಿ ನೀರು ಹೋಗುವಂತ ಕೆಲಸವನ್ನು ಮಾಡಿದರೆ ಉತ್ತಮ ಎನ್ನುತ್ತಾರೆ ಸಾರ್ವಜನಿಕರು.

ಕಸ ಕಡ್ಡಿಗಳಿಂದ ಚರಂಡಿಗಳು ಮುಚ್ಚು ಹೋಗಿವೆ ಇನ್ನಾದರೂ ಆಲವಾದ ಚರಂಡಿ ಹೂಲೆತ್ತುವ ಕೆಲಸ ನಡೆಯಬೇಕಾಗಿದೆ. ವಾಹನಗಳಿಂದ ಎರಚುವ ನೀರಿನ ಅಭಿಷೇಕವನ್ನು ತಪ್ಪಿಸಿ. :-ವರದಿ ಹರ್ಷ ಬಳ್ಳಮಂಜ

Related posts

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya

ತಣ್ಣೀರುಪಂತ ಕೆದ್ಯೇಲು ಎಂಬಲ್ಲಿ ಅಪಾಯಕಾರಿ ಕಾಲುದಾರಿ : ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಭೇಟಿ: ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಬೆಳ್ತಂಗಡಿ: ಡಾ| ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ

Suddi Udaya
error: Content is protected !!