July 23, 2026
Uncategorized

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ರಿ), ಧರ್ಮಸ್ಥಳ ವತಿಯಿಂದ ಈ ವರ್ಷದ ಯೋಗ ರತ್ನ ಪ್ರಶಸ್ತಿಗೆ ಕುಮಾರಿ. ಚಿನ್ಮಯಿ. ಎ, ಬೆಂಗಳೂರು ಇವರನ್ನು ಆಯ್ಕೆ ಮಾಡಲಾಗಿದೆ.

Oplus_131072

ಇವರು ಅಂತರಾಷ್ಟ್ರೀಯ ಯೋಗಾಸನ ವಿಜೇತೆಯಾಗಿದ್ದು ದೇಶ ವಿದೇಶಗಳಲ್ಲಿ ಯೋಗ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುತ್ತಾರೆ. ಜೂನ್-21 ರಂದು 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ, “ಪಯಣ” ಕಾರ್ ಮ್ಯೂಸಿಯಮ್ ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್ ಹೈವೆ, ಬ್ರಹ್ಮಪುರ, ಶ್ರೀರಂಗಪಟ್ಟಣ. ಇಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಅಧ್ಯಕ್ಷರು ಶಾಂತಿವನ ಟ್ರಸ್ಟ್ (ರಿ.) ಇವರ ಮಾರ್ಗದರ್ಶನದಲ್ಲಿ ನಡೆಯಲಿದ್ದು. ಗಣ್ಯರ ಉಪಸ್ಥಿತಿಯಲ್ಲಿ ಇವರಿಗೆ ಗೌರವ ಪುರಸ್ಕಾರ ನಡೆಯಲಿದೆ.

ಪುರಸ್ಕಾರದ ಪ್ರಮಾಣ ಪತ್ರದ ಜೊತೆಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು. ಪ್ರತಿ ವರ್ಷ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸುವ ಕಾರ್ಯವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ನಡೆಸುತ್ತಾ ಬಂದಿದೆ ಎಂದು ಶ್ರೀ ಧ. ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಅವರು ಪಕ್ರಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ

Suddi Udaya

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಮಾಜಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಅವರಿಂದ ಗುರುದ್ವಾರ ಭೇಟಿ

Suddi Udaya

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ನವದುರ್ಗ ಲೇಖನ ಯಜ್ಞ ಕುರಿತು ಮಾಹಿತಿ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya
error: Content is protected !!