23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಡ್ಲೆ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡದ ವಿಜ್ಞಾಪನಾ ಪತ್ರ ಬಿಡುಗಡೆ

ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆ ಮತ್ತು ನಿಡ್ಲೆ ಸರ್ಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿಗಳ ಸೇವಾ ಟ್ರಸ್ಟ್(ರಿ) ವತಿಯಿಂದ ನೂತನ ಶಾಲಾ ಕಟ್ಟಡದ ನಿರ್ಮಾಣದೊಂದಿಗೆ ಅಭಿವೃದ್ಧಿ ಕಾರ್ಯಕ್ರಮಗಳ ಬಗೆಗಿನ ವಿಜ್ಞಾಪನಾ ಪತ್ರವನ್ನು ಶಾಸಕ ಹರೀಶ್ ಪೂಂಜ ಬಿಡುಗಡೆಗೊಳಿಸಿದರು.

ಈ ಸಂದರ್ಭ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜಗುರು ಹೆಬ್ಬಾರ್, ಉಪಾಧ್ಯಕ್ಷ ಕೃಷ್ಣಪ್ರಸಾದ್ ಐತೂರು, ಕಾರ್ಯದರ್ಶಿ ಜಗದೀಶ್ ನಿಡ್ಲೆ ಟ್ರಸ್ಟಿಗಳಾದ ಮಧುಕರ ರಾವ್ ಮಚ್ಚಳೆ ,ವೀರೇಶ್ವರ ಹೆಬ್ಬಾರ್ , ಮನೋಜ್ ಪಟ್ರಮೆ, ಪ್ರವೀಣ್ ಹೆಬ್ಬಾರ್, ಯುವರಾಜ ಹಾಗೂ ಶಾಲಾ ಮುಖ್ಯಶಿಕ್ಷಕರಾದ ಶಾಂತ ಶೆಟ್ಟಿ ಹಾಗೂ ಶರತ್ ತುಳುಪುಳೆ ಉಪಸ್ಥತರಿದ್ದು ಶಾಲಾ ನಿರ್ಮಾಣದ ಮಾಹಿತಿಯನ್ನು ನೀಡಿ, ಸಂಪೂರ್ಣ ಸಹಕಾರವನ್ನು ನೀಡುವ ಭರವಸೆಯನ್ನು ಶಾಸಕರು ನೀಡಿದರು.

Related posts

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ಸೌತಡ್ಕ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya
error: Content is protected !!