September 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಡ್ಲೆ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡದ ವಿಜ್ಞಾಪನಾ ಪತ್ರ ಬಿಡುಗಡೆ

ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆ ಮತ್ತು ನಿಡ್ಲೆ ಸರ್ಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿಗಳ ಸೇವಾ ಟ್ರಸ್ಟ್(ರಿ) ವತಿಯಿಂದ ನೂತನ ಶಾಲಾ ಕಟ್ಟಡದ ನಿರ್ಮಾಣದೊಂದಿಗೆ ಅಭಿವೃದ್ಧಿ ಕಾರ್ಯಕ್ರಮಗಳ ಬಗೆಗಿನ ವಿಜ್ಞಾಪನಾ ಪತ್ರವನ್ನು ಶಾಸಕ ಹರೀಶ್ ಪೂಂಜ ಬಿಡುಗಡೆಗೊಳಿಸಿದರು.

ಈ ಸಂದರ್ಭ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜಗುರು ಹೆಬ್ಬಾರ್, ಉಪಾಧ್ಯಕ್ಷ ಕೃಷ್ಣಪ್ರಸಾದ್ ಐತೂರು, ಕಾರ್ಯದರ್ಶಿ ಜಗದೀಶ್ ನಿಡ್ಲೆ ಟ್ರಸ್ಟಿಗಳಾದ ಮಧುಕರ ರಾವ್ ಮಚ್ಚಳೆ ,ವೀರೇಶ್ವರ ಹೆಬ್ಬಾರ್ , ಮನೋಜ್ ಪಟ್ರಮೆ, ಪ್ರವೀಣ್ ಹೆಬ್ಬಾರ್, ಯುವರಾಜ ಹಾಗೂ ಶಾಲಾ ಮುಖ್ಯಶಿಕ್ಷಕರಾದ ಶಾಂತ ಶೆಟ್ಟಿ ಹಾಗೂ ಶರತ್ ತುಳುಪುಳೆ ಉಪಸ್ಥತರಿದ್ದು ಶಾಲಾ ನಿರ್ಮಾಣದ ಮಾಹಿತಿಯನ್ನು ನೀಡಿ, ಸಂಪೂರ್ಣ ಸಹಕಾರವನ್ನು ನೀಡುವ ಭರವಸೆಯನ್ನು ಶಾಸಕರು ನೀಡಿದರು.

Related posts

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮಂಜ ಸರಕಾರಿ ಹಿ.ಪ್ರಾ. ಶಾಲೆಯ ಆಟದ ಮೈದಾನ

Suddi Udaya
error: Content is protected !!