23.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಡ್ಲೆ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡದ ವಿಜ್ಞಾಪನಾ ಪತ್ರ ಬಿಡುಗಡೆ

ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆ ಮತ್ತು ನಿಡ್ಲೆ ಸರ್ಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿಗಳ ಸೇವಾ ಟ್ರಸ್ಟ್(ರಿ) ವತಿಯಿಂದ ನೂತನ ಶಾಲಾ ಕಟ್ಟಡದ ನಿರ್ಮಾಣದೊಂದಿಗೆ ಅಭಿವೃದ್ಧಿ ಕಾರ್ಯಕ್ರಮಗಳ ಬಗೆಗಿನ ವಿಜ್ಞಾಪನಾ ಪತ್ರವನ್ನು ಶಾಸಕ ಹರೀಶ್ ಪೂಂಜ ಬಿಡುಗಡೆಗೊಳಿಸಿದರು.

ಈ ಸಂದರ್ಭ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜಗುರು ಹೆಬ್ಬಾರ್, ಉಪಾಧ್ಯಕ್ಷ ಕೃಷ್ಣಪ್ರಸಾದ್ ಐತೂರು, ಕಾರ್ಯದರ್ಶಿ ಜಗದೀಶ್ ನಿಡ್ಲೆ ಟ್ರಸ್ಟಿಗಳಾದ ಮಧುಕರ ರಾವ್ ಮಚ್ಚಳೆ ,ವೀರೇಶ್ವರ ಹೆಬ್ಬಾರ್ , ಮನೋಜ್ ಪಟ್ರಮೆ, ಪ್ರವೀಣ್ ಹೆಬ್ಬಾರ್, ಯುವರಾಜ ಹಾಗೂ ಶಾಲಾ ಮುಖ್ಯಶಿಕ್ಷಕರಾದ ಶಾಂತ ಶೆಟ್ಟಿ ಹಾಗೂ ಶರತ್ ತುಳುಪುಳೆ ಉಪಸ್ಥತರಿದ್ದು ಶಾಲಾ ನಿರ್ಮಾಣದ ಮಾಹಿತಿಯನ್ನು ನೀಡಿ, ಸಂಪೂರ್ಣ ಸಹಕಾರವನ್ನು ನೀಡುವ ಭರವಸೆಯನ್ನು ಶಾಸಕರು ನೀಡಿದರು.

Related posts

ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 35ನೇ ಶಾಖೆ ಉದ್ಘಾಟನೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಅಳದಂಗಡಿ ಒಕ್ಕೂಟದ ಪದಾಧಿಕಾರಿಗಳ ಸಭೆ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಬದ್ಯಾರ್: ವಿದ್ವತ್ ಪಿಯು ಕಾಲೇಜ್ ಸಾಂಸ್ಕೃತಿಕ ಸೌರಭ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya
error: Content is protected !!