25.7 C
ಪುತ್ತೂರು, ಬೆಳ್ತಂಗಡಿ
March 7, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶ್ರೀ ಸದಾಶಿವೇಶ್ವರ ಬಸ್ ತಂಗುದಾಣ ಉದ್ಘಾಟನೆ

ಬದ್ಯಾರು : ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶ್ರೀ ಸದಾಶಿವೇಶ್ವರ ಬಸ್ ತಂಗುದಾಣ ಬದ್ಯಾರ್ ನಲ್ಲಿ ಜೂ. 15ರಂದು ಉದ್ಘಾಟನೆ ಯನ್ನು ಪಡ೦ಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಯುತ ವಸಂತ್ ಪೂಜಾರಿ ನೆರವೇರಿಸಿದರು

.ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್ ಶೆಟ್ಟಿ. ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ. ಮಾಜಿ ಪಂಚಾಯತ್ ಅಧ್ಯಕ್ಷರುಗಳಾದ ಶ್ರೀ ಸಂತೋಷ್ ಜೈನ್ ಶ್ರೀ ಮೀನಾಕ್ಷಿ ಶೆಟ್ಟಿ ಪಂಚಾಯತ್ ಸದಸ್ಯರುಗಳು ಲಯನ್ ಸದಸ್ಯರುಗಳಾದ ಲಯನ್ ನಾಣ್ಯಪ್ಪ ನಾಯ್ಕ್ ಲಯನ್ ಸುಂದರಿ ನಾಣಪ್ಪ ಮತ್ತು ಗ್ರಾಮಸ್ಥರುಉಪಸ್ಥಿತರಿದ್ದರು

Related posts

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಆರ್ಥಿಕವಾಗಿ ಹಿಂದುಳಿದಿರುವ ತಾಲೂಕಿನ ಪ್ರತಿಭಾವಂತ 258 ವಿದ್ಯಾರ್ಥಿಗಳಿಗೆ ರೂ.10.32 ಲಕ್ಷ ಸ್ಕಾಲ‌ರ್ ಶಿಪ್ ವಿತರಣೆ

Suddi Udaya

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ 2025 ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!