24.2 C
ಪುತ್ತೂರು, ಬೆಳ್ತಂಗಡಿ
June 16, 2025
ಸಂಘ-ಸಂಸ್ಥೆಗಳು

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶ್ರೀ ಸದಾಶಿವೇಶ್ವರ ಬಸ್ ತಂಗುದಾಣ ಉದ್ಘಾಟನೆ

ಬದ್ಯಾರು : ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶ್ರೀ ಸದಾಶಿವೇಶ್ವರ ಬಸ್ ತಂಗುದಾಣ ಬದ್ಯಾರ್ ನಲ್ಲಿ ಜೂ. 15ರಂದು ಉದ್ಘಾಟನೆ ಯನ್ನು ಪಡ೦ಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಯುತ ವಸಂತ್ ಪೂಜಾರಿ ನೆರವೇರಿಸಿದರು

.ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್ ಶೆಟ್ಟಿ. ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ. ಮಾಜಿ ಪಂಚಾಯತ್ ಅಧ್ಯಕ್ಷರುಗಳಾದ ಶ್ರೀ ಸಂತೋಷ್ ಜೈನ್ ಶ್ರೀ ಮೀನಾಕ್ಷಿ ಶೆಟ್ಟಿ ಪಂಚಾಯತ್ ಸದಸ್ಯರುಗಳು ಲಯನ್ ಸದಸ್ಯರುಗಳಾದ ಲಯನ್ ನಾಣ್ಯಪ್ಪ ನಾಯ್ಕ್ ಲಯನ್ ಸುಂದರಿ ನಾಣಪ್ಪ ಮತ್ತು ಗ್ರಾಮಸ್ಥರುಉಪಸ್ಥಿತರಿದ್ದರು

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya
error: Content is protected !!