25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶ್ರೀ ಸದಾಶಿವೇಶ್ವರ ಬಸ್ ತಂಗುದಾಣ ಉದ್ಘಾಟನೆ

ಬದ್ಯಾರು : ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶ್ರೀ ಸದಾಶಿವೇಶ್ವರ ಬಸ್ ತಂಗುದಾಣ ಬದ್ಯಾರ್ ನಲ್ಲಿ ಜೂ. 15ರಂದು ಉದ್ಘಾಟನೆ ಯನ್ನು ಪಡ೦ಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಯುತ ವಸಂತ್ ಪೂಜಾರಿ ನೆರವೇರಿಸಿದರು

.ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್ ಶೆಟ್ಟಿ. ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ. ಮಾಜಿ ಪಂಚಾಯತ್ ಅಧ್ಯಕ್ಷರುಗಳಾದ ಶ್ರೀ ಸಂತೋಷ್ ಜೈನ್ ಶ್ರೀ ಮೀನಾಕ್ಷಿ ಶೆಟ್ಟಿ ಪಂಚಾಯತ್ ಸದಸ್ಯರುಗಳು ಲಯನ್ ಸದಸ್ಯರುಗಳಾದ ಲಯನ್ ನಾಣ್ಯಪ್ಪ ನಾಯ್ಕ್ ಲಯನ್ ಸುಂದರಿ ನಾಣಪ್ಪ ಮತ್ತು ಗ್ರಾಮಸ್ಥರುಉಪಸ್ಥಿತರಿದ್ದರು

Related posts

ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

Suddi Udaya

ಆಮಂತ್ರಣ ದಶಮಾನೋತ್ಸವ ; ಅರುವಶ್ರೀ ಪ್ರಶಸ್ತಿ ಪ್ರಕಟ

Suddi Udaya

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya
error: Content is protected !!