23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

ಮಚ್ಚಿನ ಬಂಗೇರಕಟ್ಟೆಯಿಂದ ಬಳ್ಳಮಂಜಕ್ಕೆ ಬರುವ ರಸ್ತೆ ಕಲ್ಲಗುಡ್ಡೆ ಎಂಬಲ್ಲಿ ರಸ್ತೆಯಲ್ಲಿ ನೀರು ಸಂಚರಿಸುತ್ತಿದೆ. ಜನಸಾಮಾನ್ಯರು ಶಾಲಾ ಮಕ್ಕಳು ಯಾವ ಕಡೆಯಿಂದ ನಡೆದುಕೊಂಡು ಹೋಗಲಿ ಸ್ವಾಮಿ ಪ್ರತಿ ನಿತ್ಯ ಈ ರಸ್ತೆ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಗೊಳ್ಳುತ್ತದೆ ಕೆಲಸಗಳು ನಡೆದರು ಶಾಶ್ವತವಾಗಿ ನೀರು ಹೋಗುವಂತ ಕೆಲಸವನ್ನು ಮಾಡಿದರೆ ಉತ್ತಮ ಎನ್ನುತ್ತಾರೆ ಸಾರ್ವಜನಿಕರು.

ಕಸ ಕಡ್ಡಿಗಳಿಂದ ಚರಂಡಿಗಳು ಮುಚ್ಚು ಹೋಗಿವೆ ಇನ್ನಾದರೂ ಆಲವಾದ ಚರಂಡಿ ಹೂಲೆತ್ತುವ ಕೆಲಸ ನಡೆಯಬೇಕಾಗಿದೆ. ವಾಹನಗಳಿಂದ ಎರಚುವ ನೀರಿನ ಅಭಿಷೇಕವನ್ನು ತಪ್ಪಿಸಿ. :-ವರದಿ ಹರ್ಷ ಬಳ್ಳಮಂಜ

Related posts

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya

ಉಜಿರೆ ಶ್ರೀ ಧ. ಮಂ. ಪಾಲಿಟೆಕ್ನಿಕ್ ರಾಷ್ಟೀಯ ಸೇವಾ ಯೋಜನೆ ಘಟಕ , ಯುವ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಬೆಳ್ತಂಗಡಿ ಸಹ ಭಾಗಿತ್ವದಲ್ಲಿ ಯುವ ಜನತೆ ಮತ್ತು ಆರೋಗ್ಯದ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ: ರಾಜಾರಾಮ್ ಭಟ್ ನಿಧನ

Suddi Udaya

”ರಂಗ ಸಂಭ್ರಮ” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಸಾಧನೆ

Suddi Udaya
error: Content is protected !!