22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

ಮಚ್ಚಿನ ಬಂಗೇರಕಟ್ಟೆಯಿಂದ ಬಳ್ಳಮಂಜಕ್ಕೆ ಬರುವ ರಸ್ತೆ ಕಲ್ಲಗುಡ್ಡೆ ಎಂಬಲ್ಲಿ ರಸ್ತೆಯಲ್ಲಿ ನೀರು ಸಂಚರಿಸುತ್ತಿದೆ. ಜನಸಾಮಾನ್ಯರು ಶಾಲಾ ಮಕ್ಕಳು ಯಾವ ಕಡೆಯಿಂದ ನಡೆದುಕೊಂಡು ಹೋಗಲಿ ಸ್ವಾಮಿ ಪ್ರತಿ ನಿತ್ಯ ಈ ರಸ್ತೆ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಗೊಳ್ಳುತ್ತದೆ ಕೆಲಸಗಳು ನಡೆದರು ಶಾಶ್ವತವಾಗಿ ನೀರು ಹೋಗುವಂತ ಕೆಲಸವನ್ನು ಮಾಡಿದರೆ ಉತ್ತಮ ಎನ್ನುತ್ತಾರೆ ಸಾರ್ವಜನಿಕರು.

ಕಸ ಕಡ್ಡಿಗಳಿಂದ ಚರಂಡಿಗಳು ಮುಚ್ಚು ಹೋಗಿವೆ ಇನ್ನಾದರೂ ಆಲವಾದ ಚರಂಡಿ ಹೂಲೆತ್ತುವ ಕೆಲಸ ನಡೆಯಬೇಕಾಗಿದೆ. ವಾಹನಗಳಿಂದ ಎರಚುವ ನೀರಿನ ಅಭಿಷೇಕವನ್ನು ತಪ್ಪಿಸಿ. :-ವರದಿ ಹರ್ಷ ಬಳ್ಳಮಂಜ

Related posts

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಆಶ್ರಯದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟ

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya
error: Content is protected !!