23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

ಮಚ್ಚಿನ ಬಂಗೇರಕಟ್ಟೆಯಿಂದ ಬಳ್ಳಮಂಜಕ್ಕೆ ಬರುವ ರಸ್ತೆ ಕಲ್ಲಗುಡ್ಡೆ ಎಂಬಲ್ಲಿ ರಸ್ತೆಯಲ್ಲಿ ನೀರು ಸಂಚರಿಸುತ್ತಿದೆ. ಜನಸಾಮಾನ್ಯರು ಶಾಲಾ ಮಕ್ಕಳು ಯಾವ ಕಡೆಯಿಂದ ನಡೆದುಕೊಂಡು ಹೋಗಲಿ ಸ್ವಾಮಿ ಪ್ರತಿ ನಿತ್ಯ ಈ ರಸ್ತೆ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಗೊಳ್ಳುತ್ತದೆ ಕೆಲಸಗಳು ನಡೆದರು ಶಾಶ್ವತವಾಗಿ ನೀರು ಹೋಗುವಂತ ಕೆಲಸವನ್ನು ಮಾಡಿದರೆ ಉತ್ತಮ ಎನ್ನುತ್ತಾರೆ ಸಾರ್ವಜನಿಕರು.

ಕಸ ಕಡ್ಡಿಗಳಿಂದ ಚರಂಡಿಗಳು ಮುಚ್ಚು ಹೋಗಿವೆ ಇನ್ನಾದರೂ ಆಲವಾದ ಚರಂಡಿ ಹೂಲೆತ್ತುವ ಕೆಲಸ ನಡೆಯಬೇಕಾಗಿದೆ. ವಾಹನಗಳಿಂದ ಎರಚುವ ನೀರಿನ ಅಭಿಷೇಕವನ್ನು ತಪ್ಪಿಸಿ. :-ವರದಿ ಹರ್ಷ ಬಳ್ಳಮಂಜ

Related posts

ವೇಣೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರವೀಂದ್ರರಿಗೆ ಎ.ಎಸ್.ಐ. ಯಾಗಿ ಬಂಟ್ವಾಳ ನಗರ ಠಾಣೆಗೆ ಭಡ್ತಿ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್‌ನಲ್ಲಿ ಹವಾ ಎಬ್ಬಿಸಿದ 6 ವರ್ಷದ ಬಾಲಕ ಸುರಾಗ್ ಎಸ್.ರೈ

Suddi Udaya

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!