23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ರಿ), ಧರ್ಮಸ್ಥಳ ವತಿಯಿಂದ ಈ ವರ್ಷದ ಯೋಗ ರತ್ನ ಪ್ರಶಸ್ತಿಗೆ ಕುಮಾರಿ. ಚಿನ್ಮಯಿ. ಎ, ಬೆಂಗಳೂರು ಇವರನ್ನು ಆಯ್ಕೆ ಮಾಡಲಾಗಿದೆ.

Oplus_131072

ಇವರು ಅಂತರಾಷ್ಟ್ರೀಯ ಯೋಗಾಸನ ವಿಜೇತೆಯಾಗಿದ್ದು ದೇಶ ವಿದೇಶಗಳಲ್ಲಿ ಯೋಗ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುತ್ತಾರೆ. ಜೂನ್-21 ರಂದು 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ, “ಪಯಣ” ಕಾರ್ ಮ್ಯೂಸಿಯಮ್ ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್ ಹೈವೆ, ಬ್ರಹ್ಮಪುರ, ಶ್ರೀರಂಗಪಟ್ಟಣ. ಇಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಅಧ್ಯಕ್ಷರು ಶಾಂತಿವನ ಟ್ರಸ್ಟ್ (ರಿ.) ಇವರ ಮಾರ್ಗದರ್ಶನದಲ್ಲಿ ನಡೆಯಲಿದ್ದು. ಗಣ್ಯರ ಉಪಸ್ಥಿತಿಯಲ್ಲಿ ಇವರಿಗೆ ಗೌರವ ಪುರಸ್ಕಾರ ನಡೆಯಲಿದೆ.

ಪುರಸ್ಕಾರದ ಪ್ರಮಾಣ ಪತ್ರದ ಜೊತೆಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು. ಪ್ರತಿ ವರ್ಷ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸುವ ಕಾರ್ಯವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ನಡೆಸುತ್ತಾ ಬಂದಿದೆ ಎಂದು ಶ್ರೀ ಧ. ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಅವರು ಪಕ್ರಟಣೆಯಲ್ಲಿ ತಿಳಿಸಿರುತ್ತಾರೆ.

Related posts

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆ; ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ – ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಹಕಾರ ಭಾರತಿ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ – ಹರೀಶ್ ಪೂಂಜ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದುದು ಪತ್ತೆ

Suddi Udaya

ಸುಲ್ಕೇರಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿಯಿಂದ ಆಟಿಡೊಂಜಿ ದಿನ

Suddi Udaya

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಡಾ. ಕೆ. ಜಯಕೀರ್ತಿ ಜೈನ್ ರಿಗೆ‌ ಅಭಿನಂದನೆ

Suddi Udaya
error: Content is protected !!