25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ರಿ), ಧರ್ಮಸ್ಥಳ ವತಿಯಿಂದ ಈ ವರ್ಷದ ಯೋಗ ರತ್ನ ಪ್ರಶಸ್ತಿಗೆ ಕುಮಾರಿ. ಚಿನ್ಮಯಿ. ಎ, ಬೆಂಗಳೂರು ಇವರನ್ನು ಆಯ್ಕೆ ಮಾಡಲಾಗಿದೆ.

Oplus_131072

ಇವರು ಅಂತರಾಷ್ಟ್ರೀಯ ಯೋಗಾಸನ ವಿಜೇತೆಯಾಗಿದ್ದು ದೇಶ ವಿದೇಶಗಳಲ್ಲಿ ಯೋಗ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುತ್ತಾರೆ. ಜೂನ್-21 ರಂದು 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ, “ಪಯಣ” ಕಾರ್ ಮ್ಯೂಸಿಯಮ್ ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್ ಹೈವೆ, ಬ್ರಹ್ಮಪುರ, ಶ್ರೀರಂಗಪಟ್ಟಣ. ಇಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಅಧ್ಯಕ್ಷರು ಶಾಂತಿವನ ಟ್ರಸ್ಟ್ (ರಿ.) ಇವರ ಮಾರ್ಗದರ್ಶನದಲ್ಲಿ ನಡೆಯಲಿದ್ದು. ಗಣ್ಯರ ಉಪಸ್ಥಿತಿಯಲ್ಲಿ ಇವರಿಗೆ ಗೌರವ ಪುರಸ್ಕಾರ ನಡೆಯಲಿದೆ.

ಪುರಸ್ಕಾರದ ಪ್ರಮಾಣ ಪತ್ರದ ಜೊತೆಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು. ಪ್ರತಿ ವರ್ಷ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸುವ ಕಾರ್ಯವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ನಡೆಸುತ್ತಾ ಬಂದಿದೆ ಎಂದು ಶ್ರೀ ಧ. ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಅವರು ಪಕ್ರಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಮಂಗಳೂರು: ಸೋಮೇಶ್ವರ ಪುರಸಭೆ ಚುನಾವಣೆ: ಬೆಳ್ತಂಗಡಿ ಮೂಲದ ಬಳಂಜ ಜಯ ಪೂಜಾರಿ ನಿಟ್ಟಡ್ಕ ರವರಿಗೆ ಭರ್ಜರಿ ಗೆಲುವು

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಡಿ.15: ಸಾವ್ಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ

Suddi Udaya
error: Content is protected !!