23.1 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಮಕ್ಕಳ ಪದಾಧಿಕಾರಿಗಳ ಆಯ್ಕೆ ಹಾಗೂ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ತೆಗೆದುಕೊಂಡ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮವು ರಘು ದೇವಾಡಿಗ ಅಧ್ಯಕ್ಷತೆಯಲ್ಲಿ ಜೂ.15ರಂದು ನಡೆಯಿತು.

ಅಧ್ಯಕ್ಷರಾಗಿ ರಘು ದೇವಾಡಿಗ, ಕಾರ್ಯದರ್ಶಿಯಾಗಿ ಹರೀಶ್ ಮಡಿವಾಳ, ಉಪಾಧ್ಯಕ್ಷರಾಗಿ ರೇಖಾ, ವಿನಯ, ಮೋಹಿನಿ, ಜಯ, ಕೋಶಾಧಿಕಾರಿಯಾಗಿ ಗಣೇಶ್ ಪೂಜಾರಿ, ಸಂಚಾಲಕರಾಗಿ ಇಂದುಧರ್ ಕೋಹಿನೂರು, ಸಂಘಟನಾ ಕಾರ್ಯದರ್ಶಿಯಾಗಿ ಶಾರದ ಶೆಟ್ಟಿ, ಸದಾಶಿವ ಖಂಡಿಗ, ಮಂಜುನಾಥ್ ಆಚಾರ್ಯ ಆಯ್ಕೆಯಾದರು.

ಮಕ್ಕಳ ಮಂಡಳಿಯ ಅಧ್ಯಕ್ಷರಾಗಿ ಶ್ರೀನಿಧಿ, ಉಪಾಧ್ಯಕ್ಷರಾಗಿ ಶುಯಾಶ್, ಸಾನ್ವಿ, ಕಾರ್ಯದರ್ಶಿಯಾಗಿ ಸಾಕ್ಷಿ, ಜೊತೆ ಕಾರ್ಯದರ್ಶಿಯಾಗಿ ರಿಶಾನ್, ಸಂಘಟನಾ ಕಾರ್ಯದರ್ಶಿಯಾಗಿ ರಶ್ಮಿ ಮತ್ತು ಆಕಾಶ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದ ಸಂಚಾಲಕ ಹರೀಶ್ ನೆರಿಯ ಭಾಗವಹಿಸಿದರು.

Related posts

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ

Suddi Udaya

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

Suddi Udaya

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya
error: Content is protected !!