25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಮಕ್ಕಳ ಪದಾಧಿಕಾರಿಗಳ ಆಯ್ಕೆ ಹಾಗೂ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ತೆಗೆದುಕೊಂಡ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮವು ರಘು ದೇವಾಡಿಗ ಅಧ್ಯಕ್ಷತೆಯಲ್ಲಿ ಜೂ.15ರಂದು ನಡೆಯಿತು.

ಅಧ್ಯಕ್ಷರಾಗಿ ರಘು ದೇವಾಡಿಗ, ಕಾರ್ಯದರ್ಶಿಯಾಗಿ ಹರೀಶ್ ಮಡಿವಾಳ, ಉಪಾಧ್ಯಕ್ಷರಾಗಿ ರೇಖಾ, ವಿನಯ, ಮೋಹಿನಿ, ಜಯ, ಕೋಶಾಧಿಕಾರಿಯಾಗಿ ಗಣೇಶ್ ಪೂಜಾರಿ, ಸಂಚಾಲಕರಾಗಿ ಇಂದುಧರ್ ಕೋಹಿನೂರು, ಸಂಘಟನಾ ಕಾರ್ಯದರ್ಶಿಯಾಗಿ ಶಾರದ ಶೆಟ್ಟಿ, ಸದಾಶಿವ ಖಂಡಿಗ, ಮಂಜುನಾಥ್ ಆಚಾರ್ಯ ಆಯ್ಕೆಯಾದರು.

ಮಕ್ಕಳ ಮಂಡಳಿಯ ಅಧ್ಯಕ್ಷರಾಗಿ ಶ್ರೀನಿಧಿ, ಉಪಾಧ್ಯಕ್ಷರಾಗಿ ಶುಯಾಶ್, ಸಾನ್ವಿ, ಕಾರ್ಯದರ್ಶಿಯಾಗಿ ಸಾಕ್ಷಿ, ಜೊತೆ ಕಾರ್ಯದರ್ಶಿಯಾಗಿ ರಿಶಾನ್, ಸಂಘಟನಾ ಕಾರ್ಯದರ್ಶಿಯಾಗಿ ರಶ್ಮಿ ಮತ್ತು ಆಕಾಶ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದ ಸಂಚಾಲಕ ಹರೀಶ್ ನೆರಿಯ ಭಾಗವಹಿಸಿದರು.

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ಗೇರುಕಟ್ಟೆ ಜವಳಿ ಉದ್ಯಮಿ ಸತೀಶ್ ಕುಮಾರ್ ಬಿ. ನಿಧನ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya
error: Content is protected !!