July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಮಕ್ಕಳ ಪದಾಧಿಕಾರಿಗಳ ಆಯ್ಕೆ ಹಾಗೂ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ತೆಗೆದುಕೊಂಡ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮವು ರಘು ದೇವಾಡಿಗ ಅಧ್ಯಕ್ಷತೆಯಲ್ಲಿ ಜೂ.15ರಂದು ನಡೆಯಿತು.

ಅಧ್ಯಕ್ಷರಾಗಿ ರಘು ದೇವಾಡಿಗ, ಕಾರ್ಯದರ್ಶಿಯಾಗಿ ಹರೀಶ್ ಮಡಿವಾಳ, ಉಪಾಧ್ಯಕ್ಷರಾಗಿ ರೇಖಾ, ವಿನಯ, ಮೋಹಿನಿ, ಜಯ, ಕೋಶಾಧಿಕಾರಿಯಾಗಿ ಗಣೇಶ್ ಪೂಜಾರಿ, ಸಂಚಾಲಕರಾಗಿ ಇಂದುಧರ್ ಕೋಹಿನೂರು, ಸಂಘಟನಾ ಕಾರ್ಯದರ್ಶಿಯಾಗಿ ಶಾರದ ಶೆಟ್ಟಿ, ಸದಾಶಿವ ಖಂಡಿಗ, ಮಂಜುನಾಥ್ ಆಚಾರ್ಯ ಆಯ್ಕೆಯಾದರು.

ಮಕ್ಕಳ ಮಂಡಳಿಯ ಅಧ್ಯಕ್ಷರಾಗಿ ಶ್ರೀನಿಧಿ, ಉಪಾಧ್ಯಕ್ಷರಾಗಿ ಶುಯಾಶ್, ಸಾನ್ವಿ, ಕಾರ್ಯದರ್ಶಿಯಾಗಿ ಸಾಕ್ಷಿ, ಜೊತೆ ಕಾರ್ಯದರ್ಶಿಯಾಗಿ ರಿಶಾನ್, ಸಂಘಟನಾ ಕಾರ್ಯದರ್ಶಿಯಾಗಿ ರಶ್ಮಿ ಮತ್ತು ಆಕಾಶ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದ ಸಂಚಾಲಕ ಹರೀಶ್ ನೆರಿಯ ಭಾಗವಹಿಸಿದರು.

Related posts

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು

Suddi Udaya

ಕೆನರಾ ಸ್ಟೀಲ್ ಇಂಡಸ್ಟ್ರೀಸ್‌ನ ಸಂಸ್ಥೆ ಪಣೆಜಾಲುವಿನಲ್ಲಿ ವಿನಯ ಸ್ಟೀಲ್ & ಮೆಟಲ್ಸ್ ಶುಭಾರಂಭ

Suddi Udaya

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಅದ್ದೂರಿಯ ಸಾಮೂಹಿಕ ವಿವಾಹ- ಸುಮಾರು 500ಕ್ಕೂ ಹೆಚ್ಚು ನವಜೋಡಿಗಳಿಗೆ ಕ್ಲಬ್ ನಿಂದ ಸರಳ ವಿವಾಹ-ವಿವಿಧ ಕ್ಷೇತ್ರದ ಸಾಧಕರಿಗೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya
error: Content is protected !!