September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಮಕ್ಕಳ ಪದಾಧಿಕಾರಿಗಳ ಆಯ್ಕೆ ಹಾಗೂ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ತೆಗೆದುಕೊಂಡ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮವು ರಘು ದೇವಾಡಿಗ ಅಧ್ಯಕ್ಷತೆಯಲ್ಲಿ ಜೂ.15ರಂದು ನಡೆಯಿತು.

ಅಧ್ಯಕ್ಷರಾಗಿ ರಘು ದೇವಾಡಿಗ, ಕಾರ್ಯದರ್ಶಿಯಾಗಿ ಹರೀಶ್ ಮಡಿವಾಳ, ಉಪಾಧ್ಯಕ್ಷರಾಗಿ ರೇಖಾ, ವಿನಯ, ಮೋಹಿನಿ, ಜಯ, ಕೋಶಾಧಿಕಾರಿಯಾಗಿ ಗಣೇಶ್ ಪೂಜಾರಿ, ಸಂಚಾಲಕರಾಗಿ ಇಂದುಧರ್ ಕೋಹಿನೂರು, ಸಂಘಟನಾ ಕಾರ್ಯದರ್ಶಿಯಾಗಿ ಶಾರದ ಶೆಟ್ಟಿ, ಸದಾಶಿವ ಖಂಡಿಗ, ಮಂಜುನಾಥ್ ಆಚಾರ್ಯ ಆಯ್ಕೆಯಾದರು.

ಮಕ್ಕಳ ಮಂಡಳಿಯ ಅಧ್ಯಕ್ಷರಾಗಿ ಶ್ರೀನಿಧಿ, ಉಪಾಧ್ಯಕ್ಷರಾಗಿ ಶುಯಾಶ್, ಸಾನ್ವಿ, ಕಾರ್ಯದರ್ಶಿಯಾಗಿ ಸಾಕ್ಷಿ, ಜೊತೆ ಕಾರ್ಯದರ್ಶಿಯಾಗಿ ರಿಶಾನ್, ಸಂಘಟನಾ ಕಾರ್ಯದರ್ಶಿಯಾಗಿ ರಶ್ಮಿ ಮತ್ತು ಆಕಾಶ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದ ಸಂಚಾಲಕ ಹರೀಶ್ ನೆರಿಯ ಭಾಗವಹಿಸಿದರು.

Related posts

ಬಂದಾರು : ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕುಕ್ಕಾವು ವೀರಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

Suddi Udaya

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

Suddi Udaya
error: Content is protected !!