March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಂಬೆಟ್ಟು ಸ. ಉ.ಪ್ರಾ. ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮ

ಮುಡುಕೋಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಮುಡುಕೋಡಿ ಗ್ರಾಮದ ಉಂಬೆಟ್ಟು ದ,ಕ, ಜಿ, ಪಂ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮವನ್ನು ಪಂಚಾಯತ್ ಉಪಾಧ್ಯಕ್ಷ ಉಮೇಶ್ ರವರು ಗಿಡ ನಾಟಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶಾಲಾ ಅಭಿವೃದ್ಧಿ ಅಧ್ಯಕ್ಷ ಧನಂಜಯ ಜೈನ ಮಾತನಾಡಿ ಗಿಡಗಳು ಮಾನವನ ದೇಹದಲ್ಲಿ ಒಂದು ಭಾಗ ಅವುಗಳನ್ನು ಸರಿಯಾಗಿ ಉಳಿಸಿ ಬೆಳೆಸುವುದು ಪರಿಸರ ಸಂರಕ್ಷಣೆಯ ಬಗ್ಗೆ ಪರಿಸರದಿಂದ ಸಿಗುವ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಹಾಗೂ ಯೋಜನೆಯ ಶೌರ್ಯ ವಿಪತ್ತು ಘಟಕದ ಸ್ವಯಂ ಸೇವಕರು ಶಾಲೆಯ ಹೊರಾಂಗಣದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡ ನಾಟಿ ಮಾಡಿದರು. ಒಕ್ಕೂಟದ ಅಧ್ಯಕ್ಷ ಹರೀಶ್ ಹಾಗೂ ಶಾಲಾ ಶಿಕ್ಷಕಿ ನಳಿನಾಕ್ಷಿ, ಸುನಂದಾ ಕೃಷಿ ಮೇಲ್ವಿಚಾರಕರು, ಕೃಷ್ಣ ವಲಯದ ಮೇಲ್ವಿಚಾರಕರು ಶ್ರೀಮತಿ ಶಾಲಿನಿ, ಶೌರ್ಯವಿಪತ್ತು ಸ್ವಯಂ ಸೇವಕರಾದ ನಾರಾಯಣ, ಕೃಷ್ಣಪ್ಪ, , ಶೀತಲ, ಮೀನಾಕ್ಷಿ, ಸದಾನಂದ (ಸಂಯೋಜಕರು) ಒಕ್ಕೂಟದ ಪದಾಧಿಕಾರಿಗಳು ದತ್ತ ಕುಮಾರ್ ಸಹ ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಸೇವಾಪ್ರತಿನಿಧಿ ಜಲಜಾ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಛಾಯಾಗ್ರಹಕ‌ ರಾಮಕೃಷ್ಣ ರೈ ಅವರಿಗೆ ಸನ್ಮಾನ

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya
error: Content is protected !!