July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಂಬೆಟ್ಟು ಸ. ಉ.ಪ್ರಾ. ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮ

ಮುಡುಕೋಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಮುಡುಕೋಡಿ ಗ್ರಾಮದ ಉಂಬೆಟ್ಟು ದ,ಕ, ಜಿ, ಪಂ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮವನ್ನು ಪಂಚಾಯತ್ ಉಪಾಧ್ಯಕ್ಷ ಉಮೇಶ್ ರವರು ಗಿಡ ನಾಟಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶಾಲಾ ಅಭಿವೃದ್ಧಿ ಅಧ್ಯಕ್ಷ ಧನಂಜಯ ಜೈನ ಮಾತನಾಡಿ ಗಿಡಗಳು ಮಾನವನ ದೇಹದಲ್ಲಿ ಒಂದು ಭಾಗ ಅವುಗಳನ್ನು ಸರಿಯಾಗಿ ಉಳಿಸಿ ಬೆಳೆಸುವುದು ಪರಿಸರ ಸಂರಕ್ಷಣೆಯ ಬಗ್ಗೆ ಪರಿಸರದಿಂದ ಸಿಗುವ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಹಾಗೂ ಯೋಜನೆಯ ಶೌರ್ಯ ವಿಪತ್ತು ಘಟಕದ ಸ್ವಯಂ ಸೇವಕರು ಶಾಲೆಯ ಹೊರಾಂಗಣದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡ ನಾಟಿ ಮಾಡಿದರು. ಒಕ್ಕೂಟದ ಅಧ್ಯಕ್ಷ ಹರೀಶ್ ಹಾಗೂ ಶಾಲಾ ಶಿಕ್ಷಕಿ ನಳಿನಾಕ್ಷಿ, ಸುನಂದಾ ಕೃಷಿ ಮೇಲ್ವಿಚಾರಕರು, ಕೃಷ್ಣ ವಲಯದ ಮೇಲ್ವಿಚಾರಕರು ಶ್ರೀಮತಿ ಶಾಲಿನಿ, ಶೌರ್ಯವಿಪತ್ತು ಸ್ವಯಂ ಸೇವಕರಾದ ನಾರಾಯಣ, ಕೃಷ್ಣಪ್ಪ, , ಶೀತಲ, ಮೀನಾಕ್ಷಿ, ಸದಾನಂದ (ಸಂಯೋಜಕರು) ಒಕ್ಕೂಟದ ಪದಾಧಿಕಾರಿಗಳು ದತ್ತ ಕುಮಾರ್ ಸಹ ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಸೇವಾಪ್ರತಿನಿಧಿ ಜಲಜಾ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ನಾವೂರು ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

Suddi Udaya

ಮುಂಡೂರು ಮಂಗಳಗಿರಿ ದೇವಸ್ಥಾನದ ವತಿಯಿಂದ ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya
error: Content is protected !!