23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ :ಎಸ್ ಡಿ ಎಂ ಪ. ಪೂ. ಕಾಲೇಜಿನ ಎನ್ಎಸ್ಎಸ್  ಸ್ವಯಂ ಸೇವಕರಿಗೆ  ಪುನಃಶ್ಚೇತನ ತರಬೇತಿ ಕಾರ್ಯಾಗಾರ.

ಉಜಿರೆ ಶ್ರೀ ಧ. ಮಂ. ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪುನಃಶ್ಚೇತನ ತರಬೇತಿ ಕಾರ್ಯಾಗಾರ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾದ ಎಸ್ ಡಿ ಎಂ ಪದವಿ ಕಾಲೇಜಿನ ವಾಣಿಜ್ಯ ಶಾಸ್ತ್ರ ಸಹಾಯಕ ಪ್ರಾಧ್ಯಾಪರಾದ  ಡಾ. ಲಕ್ಷ್ಮೀನಾರಾಯಣರವರು ಎನ್ ಎಸ್ ಎಸ್ ನ ಧ್ಯೇಯ,ಉದ್ದೇಶ ಕಾರ್ಯಕ್ರಮ ಮುಂತಾದ ವಿಷಯಗಳ ಕುರಿತು ತಿಳಿಸಿಕೊಟ್ಟರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ.ರವರು  ” ಎನ್ಎಸ್ಎಸ್ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಒಂದು ಅವಕಾಶವಾಗಿದ್ದು, ಸ್ವಯಂ ಸೇವಕರಾಗಿ  ಇಲ್ಲಿ ತಮ್ಮನ್ನು ಸರಿಯಾಗಿ  ತೊಡಗಿಸಿಕೊಂಡಾಗ ನಿಜವಾದ ವ್ಯಕ್ತಿತ್ವ ಮೂಡಿಸಿಕೊಳ್ಳಲು ಸಾಧ್ಯ “ಎಂದು ಹೇಳಿದರು.

ವೇದಿಕೆಯಲ್ಲಿ ಎನ್ಎಸ್ಎಸ್ ನಿಕಟಪೂರ್ವ ಯೋಜನಾಧಿಕಾರಿಗಳಾದ ಡಾ. ಪ್ರಸನ್ನ ಕುಮಾರ್ ಐತಾಳ್, ಯೋಜನಾಧಿಕಾರಿಗಳಾದ ವಿಶ್ವನಾಥ್  ಎಸ್., ಸಹಯೋಜನಾಧಿಕಾರಿ ಶೋಭಾ ಪಿ  ಉಪಸ್ಥಿತರಿದ್ದರು. 

ಸ್ವಯಂ ಸೇವಕಿ  ಮೌಲ್ಯ ಅತಿಥಿಗಳ ಪರಿಚಯಿಸಿದರು. ಸ್ವಯಂ ಸೇವಕರಾದ  ಸಂತೋಷ್ ನಿರೂಪಿಸಿ, ಸಂದೀಪ್ ಸ್ವಾಗತಿಸಿ ಸ್ವಯಂಸೇವಕಿ ಪಲ್ಲವಿ ವಂದಿಸಿದರು.

Related posts

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!