ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಮಂದಾರ ಕಲಾವಿದರ ತಂಡದ ವತಿಯಿಂದ ದಿ| ಜಯರಾಮ್ ಕೆ ನಾಯರ್ ರವರಿಗೆ ನುಡಿ ನಮನ

ಬೆಳ್ತಂಗಡಿ ತಾಲೂಕಿನ ಪ್ರಶಸ್ತಿ ವಿಜೇತ ಮಂದಾರ ಕಲಾವಿದರು ಉಜಿರೆ ತಂಡದ ವತಿಯಿಂದ ಇತ್ತೀಚೆಗೆ ಸ್ವರ್ಗಸ್ತರಾದ ಮುಂಡಾಜೆಯ ಸಕಲಕಲಾ ವಲ್ಲಭ ಜಯರಾಮ್ ಕೆ ನಾಯರ್ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನುಡಿ ನಮನ ಸಲ್ಲಿಸಲಾಯಿತು.

ಅದೇ ರೀತಿ ಅಹಮ್ಮದ್ ಬಾದ್ ವಿಮಾನ ದುರಂತದಲ್ಲಿ ಮಡಿದ ಜನರಿಗೆ ಮೌನ ಪ್ರಾರ್ಥನೆ ಸಲ್ಲಿಸಿ ಸಂತಾಪ ಸೂಚಿಸಲಾಯಿತು. ಈ ಸಂದರ್ಭದಲ್ಲಿ ತಂಡದ ಅಧ್ಯಕ್ಷ ಗುಣಪಾಲ್ ಎಂ. ಎಸ್, ಸಂಚಾಲಕರು ಪ್ರವೀಣ್ ಉಜಿರೆ ಹಾಗೂ ತಂಡದ ಸದಸ್ಯರು ಹಾಜರಿದ್ದರು.

Related posts

ಜೆ ಇ ಇ ಮೈನ್ಸ್ ಪರೀಕ್ಷೆ: ವಾಣಿ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಗೆ ಶೇ. 98.08 ಫಲಿತಾಂಶ

Suddi Udaya

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya

ವಸಂತ ಬಂಗೇರರ ಹುಟ್ಟುಹಬ್ಬ ಪ್ರಯುಕ್ತ ನಡೆಯುವ ರಕ್ತದಾನ ಮತ್ತು ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸುವಂತೆ ಪ್ರೀತಿತಾ ಬಂಗೇರ ಮನವಿ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ಸ್ಥಾಪಕ ಪ್ರಾಚಾರ್ಯ ಪ್ರೊ.ಎಸ್.ಪ್ರಭಾಕರ್ ಅವರಿಗೆ ನುಡಿನಮನ

Suddi Udaya

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

Suddi Udaya

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶಿಶಿಲ ಯುವಕರಿಂದ ಅಂಗನವಾಡಿ ಮಕ್ಕಳಿಗೆ ಸ್ಲೇಟ್ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!