September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

ಮೂಡುಬಿದಿರೆ: ರಾಷ್ಟ್ರಮಟ್ಟದ ವೈದ್ಯಕೀಯ ಅರ್ಹತಾ ಪರೀಕ್ಷೆ ನೀಟ್ 2025 ರ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಯಶಸ್ಸು ಗಳಿಸಿದ್ದಾರೆ.


ನೂತನ್ ಕೃಷ್ಣ ೫೯೯ (೯೯.೯೩೨೮೭೫೨), ಖುಷಿ ವಿನಯ್ ರಾಚೋಟಿ ೫೮೮ (೯೯.೮೮೬೪೩೫೫), ರೋಹಿತ್ ಕಾಮತ್ ೫೮೨ (೯೯.೮೫೦೪೯೬೮), ಸೋಹನ್ ಯಡಾಲ್ ೫೭೨ (೯೯.೭೭೦೦೧೯೪), ಲಿಖಿತ್ ಸಿ ಪಿ ೫೭೦ (೯೯.೭೪೮೨೯೩೩) , ಶ್ರೇಯಸ್ ಹೆಚ್ ಎಸ್ ೫೪೭ , ಧ್ರುವ ಎಸ್ ಪಿ ೫೩೬ , ಹೆಚ್ ಎ೦ ದೇವಸೇನ್ ೫೩೩, ಚಿನ್ಮಯಿ ಕೆ ಎಲ್ ೫೨೯, ಚೇತನ್ ಕೆ ಎಸ್ ೫೨೩, ನಮೃತಾ ಕೆ ೫೧೮, ಪ್ರೀತಮ್ ಗೌಡ ೫೧೬, ಮನೋಜ್ ಕೆ ೫೧೪, ಪವನ್ ಗೌಡ ೫೧೨, ಪ್ರತ್ಯೂಶ್ ಬಿ ಪಿ ೫೦೮, ಸಮೃದ್ಧಿ ಎ ಎ೦ ೫೦೭, ಲೇಖನ್ ಕುಮಾರ್ ಎ೦ ಎಸ್ ೫೦೬ ಯಶಸ್ ನಾಯ್ದು ೫೦೨ , ಸ೦ಪ್ರೀತ್ ಸಿ ೫೦೦ ಅಂಕಗಳನ್ನು ಗಳಿಸಿರುತ್ತಾರೆ.

ಸಾಧಕ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ ಕುಮಾರ್ ಶೆಟ್ಟಿ, ಎಕ್ಸಾಮ್ ಡೈರೆಕ್ಟರ್ ಡಾ.ಪ್ರಶಾ೦ತ್ ಹೆಗಡೆ, ನೀಟ್ ಸಂಯೋಜಕ ರಾಮಮೂರ್ತಿ ಮತ್ತು ಉಪನ್ಯಾಸಕ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ವತಿಯಿಂದ ನಾಗಾರತಿ ಯಕ್ಷಗಾನ ಪ್ರದರ್ಶನ

Suddi Udaya

ಧರ್ಮಸ್ಥಳ ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಮೊಗ್ರು – ಮುಗೇರಡ್ಕದಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟ: ಎಸ್ ಡಿ ಎಮ್ ಕಾಲೇಜಿಗೆ ಚಾಂಪಿಯನ್ ಶಿಪ್ ಪಟ್ಟ

Suddi Udaya
error: Content is protected !!