23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

ಮೂಡುಬಿದಿರೆ: ರಾಷ್ಟ್ರಮಟ್ಟದ ವೈದ್ಯಕೀಯ ಅರ್ಹತಾ ಪರೀಕ್ಷೆ ನೀಟ್ 2025 ರ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಯಶಸ್ಸು ಗಳಿಸಿದ್ದಾರೆ.


ನೂತನ್ ಕೃಷ್ಣ ೫೯೯ (೯೯.೯೩೨೮೭೫೨), ಖುಷಿ ವಿನಯ್ ರಾಚೋಟಿ ೫೮೮ (೯೯.೮೮೬೪೩೫೫), ರೋಹಿತ್ ಕಾಮತ್ ೫೮೨ (೯೯.೮೫೦೪೯೬೮), ಸೋಹನ್ ಯಡಾಲ್ ೫೭೨ (೯೯.೭೭೦೦೧೯೪), ಲಿಖಿತ್ ಸಿ ಪಿ ೫೭೦ (೯೯.೭೪೮೨೯೩೩) , ಶ್ರೇಯಸ್ ಹೆಚ್ ಎಸ್ ೫೪೭ , ಧ್ರುವ ಎಸ್ ಪಿ ೫೩೬ , ಹೆಚ್ ಎ೦ ದೇವಸೇನ್ ೫೩೩, ಚಿನ್ಮಯಿ ಕೆ ಎಲ್ ೫೨೯, ಚೇತನ್ ಕೆ ಎಸ್ ೫೨೩, ನಮೃತಾ ಕೆ ೫೧೮, ಪ್ರೀತಮ್ ಗೌಡ ೫೧೬, ಮನೋಜ್ ಕೆ ೫೧೪, ಪವನ್ ಗೌಡ ೫೧೨, ಪ್ರತ್ಯೂಶ್ ಬಿ ಪಿ ೫೦೮, ಸಮೃದ್ಧಿ ಎ ಎ೦ ೫೦೭, ಲೇಖನ್ ಕುಮಾರ್ ಎ೦ ಎಸ್ ೫೦೬ ಯಶಸ್ ನಾಯ್ದು ೫೦೨ , ಸ೦ಪ್ರೀತ್ ಸಿ ೫೦೦ ಅಂಕಗಳನ್ನು ಗಳಿಸಿರುತ್ತಾರೆ.

ಸಾಧಕ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ ಕುಮಾರ್ ಶೆಟ್ಟಿ, ಎಕ್ಸಾಮ್ ಡೈರೆಕ್ಟರ್ ಡಾ.ಪ್ರಶಾ೦ತ್ ಹೆಗಡೆ, ನೀಟ್ ಸಂಯೋಜಕ ರಾಮಮೂರ್ತಿ ಮತ್ತು ಉಪನ್ಯಾಸಕ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ : ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya
error: Content is protected !!