23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಅಗ್ನಿವೀರ್ ಪುಷ್ಪರಾಜ್ ರವರಿಗೆ ಗೌರವಾರ್ಪಣೆ

ಕಳೆಂಜ: ಇಲ್ಲಿಯ ಪೆಲತ್ತಡಿ ಮನೆಯ ಸುಮಿತ್ರ ಮತ್ತು ವಿಶ್ವನಾಥ್ ದಂಪತಿಯ ಪುತ್ರ ಪುಷ್ಪರಾಜ್ ರವರು ಅಗ್ನಿವೀರ್‌ ತರಬೇತಿ ಮುಗಿಸಿ ಮುಂದಕ್ಕೆ ಕಾರ್ಗಿಲ್ ನಲ್ಲಿ ಸೇವೆ ಸಲ್ಲಿಸಲಿದ್ದು, ಆ ಪ್ರಯುಕ್ತ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಜೂ.14ರಂದು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ರಾಧಾ ಕೃಷ್ಣ ಭಟ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪರಾಜ್ ರವರಿಗೆ ಪ್ರಸಾದ ನೀಡಿ, ಆಡಳಿತ ಮಂಡಳಿಯ ಅಧ್ಯಕ್ಷ ಕೆ. ಶ್ರೀಧರ್ ರಾವ್ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿ ಖಜಾಂಚಿ ಕೇಶವ ಗೌಡ ಬದಿಮಾರು, ಸದಸ್ಯರಾದ ನೀಲಯ್ಯ ಗೌಡ, ಕೇಶವ ಗೌಡ ಬರಮೇಲು, ಪುಷ್ಪರಾಜ್ ರವರ ಸ್ನೇಹಿತರಾದ ಹರ್ಷಿತ್, ಭವಿತ್, ವಿತೇಶ್, ಕಾಯರ್ತಡ್ಕ ಅಂಚೆ ಪಾಲಕಿ ಸ್ಮಿತಾ, ಜೆ.ಜೆ.ಸಿ ಅಧ್ಯಕ್ಷ ಶ್ರವಣ್ ಹಾಗೂ ಊರಿನ ಹಿರಿಯರು ಉಪಸ್ಥಿತರಿದ್ದರು.

Related posts

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya

ಗೇರುಕಟ್ಟೆ :ಪರಪ್ಪು ಜಮಾಅತ್ ನಿಂದ ಅಭಿನಂದನಾ ಸಭೆ: ದರ್ಗಾ ಸುತ್ತಮುತ್ತ ಶಾಶ್ವತ ಕಾಮಗಾರಿ ನಡೆಸಿದ ಮುಸ್ಲಿಮ್ ಯೂತ್ ವಿಂಗ್ ಸಮಿತಿಗೆ ಗೌರವಾರ್ಪಣೆ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!