23.1 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೂ.22ರಂದು ಬೆಳಿಗ್ಗೆ 9.00ರಿಂದ ಮಧ್ಯಾಹ್ನ 1.00ರವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರವು ನಡೆಯಲಿದೆ.

ಶಿಬಿರದಲ್ಲಿ ತಜ್ಞ ವೈದ್ಯರುಗಳಾದ ಡಾ| ಬಾಲಾಜಿ ಪ್ರಭಾಕರನ್ MBBS MS (GENERAL SURGERY) ಜನರಲ್ ಸರ್ಜನ್,ಡಾ| ಕಿರಣ್ ಕುಮಾ‌ರ್ MBBS MS (GENERAL SURGERY)ಜನರಲ್ ಸರ್ಜನ್ ಪಾಲ್ಗೊಳ್ಳುವರು.

ಶಿಬಿರದಲ್ಲಿ ಸಾಮಾನ್ಯ ಶಸ್ತ್ರಚಿಕಿತ್ಸಾ ತಪಾಸಣೆ, ಹರ್ನಿಯಾ (ಕಿಬ್ಬೊಟ್ಟೆ, ತೊಡೆಸಂದು, ಹೊಕ್ಕಳು) ಕಡಿಮೆ ಮಾಡಬಹುದಾದ ಊತ, ಪಿತ್ತಕೋಶದ ಕಲ್ಲುಗಳು (ಕಿಬ್ಬೊಟ್ಟೆಯ ನೋವು, ಕಾಮಾಲೆ), ಅಪೆಂಡಿಸೈಟಿಸ್ (ಕೆಳಗಿನ ಬಲ ಹೊಟ್ಟೆ ನೋವು), ಮೂಲವ್ಯಾಧಿ, ಪಿಸ್ತುಲಾ, ವೃಷಣಗಳ ನೋವು ರಹಿತ ಊತ, ಚರ್ಮದ ಗಾಯಗಳು (ಗೆಡ್ಡೆಗಳು) ತಪಾಸಣೆ ನಡೆಯುವುದು.

ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, 10% ರಿಯಾಯಿತಿ ದರದಲ್ಲಿ ಔಷಧ, ಒಳರೋಗಿ ವಿಭಾಗದ ಶುಲ್ಕದಲ್ಲಿ 20% ರಿಯಾಯಿತಿ, ಲ್ಯಾಬ್ ಹಾಗೂ ರೇಡಿಯಾಲಜಿ ಪರೀಕ್ಷೆಯಲ್ಲಿ 20% ರಿಯಾಯಿತಿ ದೊರೆಯಲಿದೆ.

ವಿ.ಸೂಚನೆ: ಸ೦ಪೂರ್ಣ ಸುರಕ್ಷಾ ವಿಮೆ ಹೊಂದಿರುವವರು ವಿಮಾ ಕಾರ್ಡಿನ ಪ್ರತಿಗಳನ್ನು ತರತಕ್ಕದ್ದು. ಹೆಸರು ನೋಂದಾಯಿಸಲು ಸಂಪರ್ಕಿಸಿ: 7760397878 / 8073349216

Related posts

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Suddi Udaya

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!