25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ಬೆಂಗಳೂರು ಸುಂದರ ಭಾರತ ಪುಸ್ತಕ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

ನಿಡ್ಲೆ: ಸುಳ್ಯ ತಾ.ಪಂ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಂದರ ಭಾರತ ಟ್ರಸ್ಟ್ ಜೆಪಿ ನಗರ ಬೆಂಗಳೂರು ಕೊಡ ಮಾಡಿದ ನೋಟ್ ಪುಸ್ತಕಗಳನ್ನು ಜಿಲ್ಲೆಯ ಸುಮಾರು 115 ಶಾಲೆಗಳಿಗೆ ವಿತರಿಸಲಾಯಿತು. ಇದರಲ್ಲಿ ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ವಿತರಿಸಲಾಯಿತು.


ಸುಳ್ಯ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸುಳ್ಯ ತಾ.ಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ,ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಸುಳ್ಯ ನಗರಸಭಾಧ್ಯಕ್ಷರಾದ ಶಶಿಕಲಾ ಸುಂದರ ಭಾರತ ಟ್ರಸ್ಟ್ ಮುಖ್ಯಸ್ಥರಾದ ಪ್ರತಾಪ್ ಪರಾಶರ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶೀತಲ್ ಉಪಸ್ಥಿತರಿದ್ದರು.

ಕೊಳ್ಚಾರು ಶಾಲೆಯ ಜಲಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಸರ್ಕಾರಿ ಪ್ರೌಢ ಶಾಲೆ ನಿಡ್ಲೆಯ ಪರವಾಗಿ ಶಿಕ್ಷಕರಾದ ಶರತ್ ಕುಮಾರ್ ತುಳುಪುಳೆ ಪುಸ್ತಕಗಳನ್ನು ಸ್ವೀಕರಿಸಿದರು.

Related posts

ಬಿಸಿಲ ಝಳಕ್ಕೆ ತಂಪೆರೆದ ವರುಣ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ: ರೂ.4.09 ಕೋಟಿ ನಿವ್ವಳ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐವನ್ ಡಿ’ಸೋಜರವರ ಮೇಲೆ ಕೇಸು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ

Suddi Udaya
error: Content is protected !!