30.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ಬೆಂಗಳೂರು ಸುಂದರ ಭಾರತ ಪುಸ್ತಕ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

ನಿಡ್ಲೆ: ಸುಳ್ಯ ತಾ.ಪಂ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಂದರ ಭಾರತ ಟ್ರಸ್ಟ್ ಜೆಪಿ ನಗರ ಬೆಂಗಳೂರು ಕೊಡ ಮಾಡಿದ ನೋಟ್ ಪುಸ್ತಕಗಳನ್ನು ಜಿಲ್ಲೆಯ ಸುಮಾರು 115 ಶಾಲೆಗಳಿಗೆ ವಿತರಿಸಲಾಯಿತು. ಇದರಲ್ಲಿ ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ವಿತರಿಸಲಾಯಿತು.


ಸುಳ್ಯ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸುಳ್ಯ ತಾ.ಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ,ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಸುಳ್ಯ ನಗರಸಭಾಧ್ಯಕ್ಷರಾದ ಶಶಿಕಲಾ ಸುಂದರ ಭಾರತ ಟ್ರಸ್ಟ್ ಮುಖ್ಯಸ್ಥರಾದ ಪ್ರತಾಪ್ ಪರಾಶರ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶೀತಲ್ ಉಪಸ್ಥಿತರಿದ್ದರು.

ಕೊಳ್ಚಾರು ಶಾಲೆಯ ಜಲಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಸರ್ಕಾರಿ ಪ್ರೌಢ ಶಾಲೆ ನಿಡ್ಲೆಯ ಪರವಾಗಿ ಶಿಕ್ಷಕರಾದ ಶರತ್ ಕುಮಾರ್ ತುಳುಪುಳೆ ಪುಸ್ತಕಗಳನ್ನು ಸ್ವೀಕರಿಸಿದರು.

Related posts

ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರಿಂದ ಹತ್ಯಡ್ಕದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾವೂರು ಹಿ.ಪ್ರಾ. ಶಾಲೆಯಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ

Suddi Udaya

ಮದ್ದಡ್ಕ: ಪ್ರದೀಪ್ ನಾಯಕ್ ಬಲ್ಕತ್ಯಾರು ಇವರಿಂದ ಇ ಸಿ ಜಿ ಯಂತ್ರ ಕೊಡುಗೆ

Suddi Udaya

ಜಿಲ್ಲಾ ಮಟ್ಟದ ಪ್ರಶಸ್ತಿ ಪತ್ರವನ್ನು ಜಿಲ್ಲಾಧಿಕಾರಿ ಡಾ ರವಿಕುಮಾರ್ ವಿತರಿಸಿದರು.

Suddi Udaya

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

Suddi Udaya
error: Content is protected !!