25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ಬೆಂಗಳೂರು ಸುಂದರ ಭಾರತ ಪುಸ್ತಕ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

ನಿಡ್ಲೆ: ಸುಳ್ಯ ತಾ.ಪಂ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಂದರ ಭಾರತ ಟ್ರಸ್ಟ್ ಜೆಪಿ ನಗರ ಬೆಂಗಳೂರು ಕೊಡ ಮಾಡಿದ ನೋಟ್ ಪುಸ್ತಕಗಳನ್ನು ಜಿಲ್ಲೆಯ ಸುಮಾರು 115 ಶಾಲೆಗಳಿಗೆ ವಿತರಿಸಲಾಯಿತು. ಇದರಲ್ಲಿ ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ವಿತರಿಸಲಾಯಿತು.


ಸುಳ್ಯ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸುಳ್ಯ ತಾ.ಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ,ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಸುಳ್ಯ ನಗರಸಭಾಧ್ಯಕ್ಷರಾದ ಶಶಿಕಲಾ ಸುಂದರ ಭಾರತ ಟ್ರಸ್ಟ್ ಮುಖ್ಯಸ್ಥರಾದ ಪ್ರತಾಪ್ ಪರಾಶರ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶೀತಲ್ ಉಪಸ್ಥಿತರಿದ್ದರು.

ಕೊಳ್ಚಾರು ಶಾಲೆಯ ಜಲಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಸರ್ಕಾರಿ ಪ್ರೌಢ ಶಾಲೆ ನಿಡ್ಲೆಯ ಪರವಾಗಿ ಶಿಕ್ಷಕರಾದ ಶರತ್ ಕುಮಾರ್ ತುಳುಪುಳೆ ಪುಸ್ತಕಗಳನ್ನು ಸ್ವೀಕರಿಸಿದರು.

Related posts

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya

ಬೆಳ್ತಂಗಡಿ ಪ.ಪಂ. ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ “ಪರೀಕ್ಷಾ ಸಿದ್ಧತೆ ಕಾರ್ಯಾಗಾರ”

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya
error: Content is protected !!