July 23, 2026
ತಾಲೂಕು ಸುದ್ದಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ಬೆಂಗಳೂರು ಸುಂದರ ಭಾರತ ಪುಸ್ತಕ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

ನಿಡ್ಲೆ: ಸುಳ್ಯ ತಾ.ಪಂ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಂದರ ಭಾರತ ಟ್ರಸ್ಟ್ ಜೆಪಿ ನಗರ ಬೆಂಗಳೂರು ಕೊಡ ಮಾಡಿದ ನೋಟ್ ಪುಸ್ತಕಗಳನ್ನು ಜಿಲ್ಲೆಯ ಸುಮಾರು 115 ಶಾಲೆಗಳಿಗೆ ವಿತರಿಸಲಾಯಿತು. ಇದರಲ್ಲಿ ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ವಿತರಿಸಲಾಯಿತು.


ಸುಳ್ಯ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸುಳ್ಯ ತಾ.ಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ,ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಸುಳ್ಯ ನಗರಸಭಾಧ್ಯಕ್ಷರಾದ ಶಶಿಕಲಾ ಸುಂದರ ಭಾರತ ಟ್ರಸ್ಟ್ ಮುಖ್ಯಸ್ಥರಾದ ಪ್ರತಾಪ್ ಪರಾಶರ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶೀತಲ್ ಉಪಸ್ಥಿತರಿದ್ದರು.

ಕೊಳ್ಚಾರು ಶಾಲೆಯ ಜಲಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಸರ್ಕಾರಿ ಪ್ರೌಢ ಶಾಲೆ ನಿಡ್ಲೆಯ ಪರವಾಗಿ ಶಿಕ್ಷಕರಾದ ಶರತ್ ಕುಮಾರ್ ತುಳುಪುಳೆ ಪುಸ್ತಕಗಳನ್ನು ಸ್ವೀಕರಿಸಿದರು.

Related posts

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಬಿದ್ದ ದ್ವಿಚಕ್ರ ವಾಹನ

Suddi Udaya

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya
error: Content is protected !!