July 23, 2026
ಕರಾವಳಿಚಿತ್ರ ವರದಿಜಿಲ್ಲಾ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

ಬೆಳ್ತಂಗಡಿ: ದ.ಕ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂನ್ 16ರಂದು) ರಜೆ ಘೋಷಣೆ ಮಾಡಲಾಗಿದೆ.

ಜೂನ್ 15ರಂದು ಆಯ್ದ ಕೆಲ ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು, ಜೂನ್ 16ರ ಮುಂಜಾನೆ ಜಿಲ್ಲಾಧಿಕಾರಿಯವರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಪರಿಷ್ಕೃತ ಪ್ರಕಟನೆಯಲ್ಲಿ ಜಿಲ್ಲೆಯಾದ್ಯಂತ ರಜೆ ಘೋಷಿಸಲಾಗಿದೆ.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 3ನೇ ವರ್ಷದ ಶಾರದೋತ್ಸವ, ಪೂರ್ವಾಭಾವಿ ಸಭೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲಿಷ್ ಇಟಾಲಿಕ್ ಶೈಲಿಯ ಬರವಣಿಗೆಯ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಉಜಿರೆ: ಅತ್ತಾಜೆ ನಿವಾಸಿ ಜಂಶೀರ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!