23.1 C
ಪುತ್ತೂರು, ಬೆಳ್ತಂಗಡಿ
June 17, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ಮುಂಡಾಜೆ: ಇಲ್ಲಿಯ ಸೀಟ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಜೂ. 15 ರಂದು ನಡೆದಿದೆ.

ಕಾರಿನಲ್ಲಿ ಕಕ್ಕಿಂಜೆಯ ಚಿಬಿದ್ರೆ ಗ್ರಾಮ ಮುದ್ದಿನಡ್ಕ ನಿವಾಸಿ ಹರೀಶ್ ಗೌಡ , ಪತ್ನಿ ಹಾಗೂ ಇಬ್ಬರು ಮಕ್ಕಳು ಕಕ್ಕಿಂಜೆ ಯಿಂದ ಬೆಳ್ತಂಗಡಿ ಬರುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ.

ಹರೀಶ್ ಗೌಡ, ಪತ್ನಿ ಹಾಗೂ ಇಬ್ಬರು ಮಕ್ಕಳು ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!