September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ಮುಂಡಾಜೆ: ಇಲ್ಲಿಯ ಸೀಟ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಜೂ. 15 ರಂದು ನಡೆದಿದೆ.

ಕಾರಿನಲ್ಲಿ ಕಕ್ಕಿಂಜೆಯ ಚಿಬಿದ್ರೆ ಗ್ರಾಮ ಮುದ್ದಿನಡ್ಕ ನಿವಾಸಿ ಹರೀಶ್ ಗೌಡ , ಪತ್ನಿ ಹಾಗೂ ಇಬ್ಬರು ಮಕ್ಕಳು ಕಕ್ಕಿಂಜೆ ಯಿಂದ ಬೆಳ್ತಂಗಡಿ ಬರುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ.

ಹರೀಶ್ ಗೌಡ, ಪತ್ನಿ ಹಾಗೂ ಇಬ್ಬರು ಮಕ್ಕಳು ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಬೆಳ್ತಂಗಡಿ ವಕೀಲರ ಸಂಘಕ್ಕೆ ರಾಜ್ಯ ವಕೀಲರ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾದ ನಾರಾಯಣ ಸ್ವಾಮಿ ಭೇಟಿ

Suddi Udaya
error: Content is protected !!