23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ 49ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಜೂ.15ರಂದು ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಭಾಂಗಣದಲ್ಲಿ ಪುಷ್ಪರಾಜ ರೈ ಕಲ್ಲಹಿತ್ತಲು ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ 49ನೇ ವರ್ಷದ ನೂತನ ಸಮಿತಿಯನ್ನು ರಚಿಸಲಾಯಿತು.ಅಧ್ಯಕರಾಗಿ ಚಂದ್ರಕಾಂತ ಪ್ರಭು ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಬಂಗೇರ ಕೂಳೂರು ಇವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ 48ನೇ ಸಾಲಿನ ಕಾರ್ಯದರ್ಶಿ ವಿಜಯ ಕುಮಾರ್ ರೈ ಇವರು 2024ನೇ ಸಾಲಿನ ಆಯ-ವ್ಯಯ ವೆಚ್ಚವನ್ನು ಮಂಡಿಸಿದರು. ಸಮಿತಿಯ ಉಪಾಧ್ಯಕ್ಷ ಕೊರಗಪ್ಪ ನಾಯ್ಕ ಇವರು ಇತ್ತೀಚಿಗೆ ನಿಧನರಾದ ಗಜಾನನ ವಝ,ಜಯರಾಮ್ ಕೆ, ಕಲ್ಯಾಣಿ ಹಾಗೂ ವಿಮಾನ ಅಪಘಾತದಲ್ಲಿ ನಿಧನ ಹೊಂದಿದ ಎಲ್ಲರಿಗೂ ಒಂದು ನಿಮಿಷದ ಮೌನ ಪ್ರಾರ್ಥನೆಯ ಮೂಲಕ ನುಡಿ ನಮನ ಸಲ್ಲಿಸಿದರು.

ಯಶವಂತ ಶೆಟ್ಟಿ ಪ್ರಾರ್ಥಿಸಿದರು. ವಿಜಯ ಕುಮಾರ್ ರೈ , ಸ್ವಾಗತಿಸಿ ಗಣೇಶ್ ಬಂಗೇರ ಕೂಳೂರು ವಂದಿಸಿದರು.

Related posts

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya

ನಾರಾವಿ: ಎನ್ಎಸ್ಎಸ್ ನಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya
error: Content is protected !!