22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಆಶ್ರಯದಲ್ಲಿ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ: ಇಲ್ಲಿಯ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ಆಶ್ರಯದಲ್ಲಿ ನಡೆಯುವ 21 ವರ್ಷದ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಭೋಜರಾಜ್ ಪ್ರಗತಿನಗರ, ಕಾರ್ಯದರ್ಶಿಯಾಗಿ ಅರವಿಂದ್ ಶೆಟ್ಟಿ ರಾಘವೇಂದ್ರನಗರ , ಕೋಶಾಧಿಕಾರಿಯಾಗಿ ಸುಜಿತ್ ಗುರಿಂಗಾನ, ಉಪಾಧ್ಯಕ್ಷರಾಗಿ ಪವನ್ ಗಾಂಧಿನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಂತೋಷ್ ಆದರ್ಶ ನಗರ ( ಸಿರಿ), ಕ್ರೀಡಾ ಕಾರ್ಯದರ್ಶಿಯಾಗಿ ವಿಜೀತ್ ಗುರಿಂಗಾನ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಸಂತೋಷ್ ಆದರ್ಶನಗರ , ಜೊತೆ ಕೋಶಾಧಿಕಾರಿಯಾಗಿ ನಾಗೇಶ್ ಹೆಗ್ಡೆ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಆರ್ ಇವರನ್ನು ಮುಂದುವರಿಸಲಾಯಿತು. ಅನ್ನಸಂತರ್ಪಣೆ ಸಮಿತಿಯ ಸಂಚಾಲಕರಾಗಿ ಅಜಯ್ ಶಿವಾಜಿನಗರ, ಸುರೇಶ್ ರಾಘವೇಂದ್ರ ನಗರ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಕಾಶಿಬೆಟ್ಟು, ಸಲಹೆಗಾರರಾದ ಆರ್.ರಮೇಶ್ ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

Suddi Udaya

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ತುಳು ಹಾಗೂ ಜವಾರಿ ಭಾಷೆಯಲ್ಲಿ ಹಾಲಿವುಡ್‌ ಸಿನಿಮಾಗಳ ವೈಭವ:ಕನ್ನಡಿಗರ ‘ಟಾಕೀಸ್’ ಆ್ಯಪ್ ಓಟಿಟಿಯಿಂದ ಹೊಸ ಇತಿಹಾಸ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
error: Content is protected !!