23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

ಅರಸಿನಮಕ್ಕಿ : ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ಸಭೆಯು ಶಿಬಾಜೆ ಪುರಂದರ ರಾವ್ ರವರ ಮನೆಯಲ್ಲಿ ಜರಗಿತ್ತು.


ಈ ಸಂದರ್ಭದಲ್ಲಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪುರಂದರ ರಾವ್ ಶಿಬಾಜೆ, ಕಾರ್ಯದರ್ಶಿಯಾಗಿ ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ, ಜತೆ ಕಾರ್ಯದರ್ಶಿಯಾಗಿ ವಿಶು ಕುಮಾರ್ ಪೆರಡೆಲು, ಉಪಾಧ್ಯಕ್ಷರಾಗಿ ಎಮ್.ಪಿ. ರಾಜಗೋಪಾಲ ಪೆರಡೆಲು ಮತ್ತು ದಿವಾಕರ ರಾವ್ ಮಾಂಜಿಲು, ಸಲಹೆಗಾರರಾಗಿ ಶ್ರೀಕರ ರಾವ್ ಅಡ್ಕಾಡಿ, ಮಹಿಳಾ ಘಟಕದ ಅಧ್ಯಕ್ಷರಾಗಿ ಶ್ರೀಮತಿ ವಿಜಯಲಕ್ಷ್ಮೀ, ಕಾರ್ಯದರ್ಶಿಯಾಗಿ ಶ್ರೀಮತಿ ರೇಣುಕಾ, ಸಲಹೆಗಾರರಾಗಿ ಶ್ರೀಮತಿ ಲೀಲಾ ಕೈರಂಡ ಆಯ್ಕೆಯಾದರು.

Related posts

ಅವಕಾಶಗಳ ಆಗರ, ಸಾಧನೆಗಳ ಸಾಗರ, ಕರಾವಳಿ ಪ್ರವಾಸೋದ್ಯಮ: ಸಂಪತ್ ಬಿ. ಸುವರ್ಣ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya

ಹಾಸನದ ಆಟೋಚಾಲಕನ ಕೊಲೆ ಮಾಡಿ ಶಿರಾಡಿ ಘಾಟ್ ನಲ್ಲಿ ಶವ ಬಿಸಾಕಿದ ಹಂತಕರು: ಧರ್ಮಸ್ಥಳ ನೇತ್ರಾವತಿ‌ ನದಿಯಲ್ಲಿ ಬಟ್ಟೆಗಳನ್ನು ಎಸೆದು ಪರಾರಿ

Suddi Udaya
error: Content is protected !!