25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುರೇಶ ಗೌಡ್ರ ರವರಿಗೆ ಸನ್ಮಾನ

ವೇಣೂರು ವಲಯದ ಅಳದಂಗಡಿ ಶಾಖೆಯ ಉಪವಲಯ ಅರಣ್ಯಾಧಿಕಾರಿಯಾಗಿ ಮೇಲಂತಬೆಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉತ್ತಮ ಸೇವೆ ಸಲ್ಲಿಸಿ ಬಾಗಲಕೋಟೆ ಜಿಲ್ಲಾ ವಲಯದ ಗದ್ದನಕೇರಿ ಶಾಖೆಗೆ ವರ್ಗಾವಣೆಗೊಂಡಿರುವ ಸುರೇಶ ಗೌಡ್ರ ಇವರಿಗೆ ಜೂ.16 ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗೌರವ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ, ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯರಾದ ಚಂದ್ರರಾಜ್ ಎಂ, ಶ್ರೀಮತಿ ಸುಮಲತಾ, ಪ್ರಭಾಕರ ಆಚಾರ್ಯ ಹಾಗೂ ಗ್ರಾಮ ಪಂಚಾಯಿತಿ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿರ್ಮಲ್ ಕುಮಾರ್ ಹಾಗೂ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯತ್ ಪುನರ್ವಸತಿ ಕಾರ್ಯಕರ್ತ ಗಣೇಶ್ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್ ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆ

Suddi Udaya

ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಪ್ರದೀಶ್ ಮರೋಡಿ ಆಯ್ಕೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಉಜಿರೆಯ ಐಕಾನ್ ಗೆ ಪ್ಲಾಟಿನಂ ಸೆಂಟರ್ ಅವಾರ್ಡ್ ಸೇರಿ ಅನೇಕ ಗೌರವಗಳು

Suddi Udaya

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya
error: Content is protected !!