22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಮಕ್ಕಳ ಪದಾಧಿಕಾರಿಗಳ ಆಯ್ಕೆ ಹಾಗೂ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ತೆಗೆದುಕೊಂಡ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮವು ರಘು ದೇವಾಡಿಗ ಅಧ್ಯಕ್ಷತೆಯಲ್ಲಿ ಜೂ.15ರಂದು ನಡೆಯಿತು.

ಅಧ್ಯಕ್ಷರಾಗಿ ರಘು ದೇವಾಡಿಗ, ಕಾರ್ಯದರ್ಶಿಯಾಗಿ ಹರೀಶ್ ಮಡಿವಾಳ, ಉಪಾಧ್ಯಕ್ಷರಾಗಿ ರೇಖಾ, ವಿನಯ, ಮೋಹಿನಿ, ಜಯ, ಕೋಶಾಧಿಕಾರಿಯಾಗಿ ಗಣೇಶ್ ಪೂಜಾರಿ, ಸಂಚಾಲಕರಾಗಿ ಇಂದುಧರ್ ಕೋಹಿನೂರು, ಸಂಘಟನಾ ಕಾರ್ಯದರ್ಶಿಯಾಗಿ ಶಾರದ ಶೆಟ್ಟಿ, ಸದಾಶಿವ ಖಂಡಿಗ, ಮಂಜುನಾಥ್ ಆಚಾರ್ಯ ಆಯ್ಕೆಯಾದರು.

ಮಕ್ಕಳ ಮಂಡಳಿಯ ಅಧ್ಯಕ್ಷರಾಗಿ ಶ್ರೀನಿಧಿ, ಉಪಾಧ್ಯಕ್ಷರಾಗಿ ಶುಯಾಶ್, ಸಾನ್ವಿ, ಕಾರ್ಯದರ್ಶಿಯಾಗಿ ಸಾಕ್ಷಿ, ಜೊತೆ ಕಾರ್ಯದರ್ಶಿಯಾಗಿ ರಿಶಾನ್, ಸಂಘಟನಾ ಕಾರ್ಯದರ್ಶಿಯಾಗಿ ರಶ್ಮಿ ಮತ್ತು ಆಕಾಶ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದ ಸಂಚಾಲಕ ಹರೀಶ್ ನೆರಿಯ ಭಾಗವಹಿಸಿದರು.

Related posts

ಚಿತ್ರಕಲಾ ಪರೀಕ್ಷೆ: ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

Suddi Udaya

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ರಜತ ಮಹೋತ್ಸವದ ಸಂಭ್ರಮದಲ್ಲಿ ವಾಮಂಜೂರಿನ ಎಸ್ ಡಿ ಎಂ ಸಮಗ್ರ ಶಾಲೆ: ಕಲೋತ್ಸವದ ವೇದಿಕೆಯಲ್ಲಿ ಮಿಂಚಿದ ವಿಶೇಷ ಮಕ್ಕಳು

Suddi Udaya

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya
error: Content is protected !!