22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಂಬೆಟ್ಟು ಸ. ಉ.ಪ್ರಾ. ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮ

ಮುಡುಕೋಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಮುಡುಕೋಡಿ ಗ್ರಾಮದ ಉಂಬೆಟ್ಟು ದ,ಕ, ಜಿ, ಪಂ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮವನ್ನು ಪಂಚಾಯತ್ ಉಪಾಧ್ಯಕ್ಷ ಉಮೇಶ್ ರವರು ಗಿಡ ನಾಟಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶಾಲಾ ಅಭಿವೃದ್ಧಿ ಅಧ್ಯಕ್ಷ ಧನಂಜಯ ಜೈನ ಮಾತನಾಡಿ ಗಿಡಗಳು ಮಾನವನ ದೇಹದಲ್ಲಿ ಒಂದು ಭಾಗ ಅವುಗಳನ್ನು ಸರಿಯಾಗಿ ಉಳಿಸಿ ಬೆಳೆಸುವುದು ಪರಿಸರ ಸಂರಕ್ಷಣೆಯ ಬಗ್ಗೆ ಪರಿಸರದಿಂದ ಸಿಗುವ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಹಾಗೂ ಯೋಜನೆಯ ಶೌರ್ಯ ವಿಪತ್ತು ಘಟಕದ ಸ್ವಯಂ ಸೇವಕರು ಶಾಲೆಯ ಹೊರಾಂಗಣದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡ ನಾಟಿ ಮಾಡಿದರು. ಒಕ್ಕೂಟದ ಅಧ್ಯಕ್ಷ ಹರೀಶ್ ಹಾಗೂ ಶಾಲಾ ಶಿಕ್ಷಕಿ ನಳಿನಾಕ್ಷಿ, ಸುನಂದಾ ಕೃಷಿ ಮೇಲ್ವಿಚಾರಕರು, ಕೃಷ್ಣ ವಲಯದ ಮೇಲ್ವಿಚಾರಕರು ಶ್ರೀಮತಿ ಶಾಲಿನಿ, ಶೌರ್ಯವಿಪತ್ತು ಸ್ವಯಂ ಸೇವಕರಾದ ನಾರಾಯಣ, ಕೃಷ್ಣಪ್ಪ, , ಶೀತಲ, ಮೀನಾಕ್ಷಿ, ಸದಾನಂದ (ಸಂಯೋಜಕರು) ಒಕ್ಕೂಟದ ಪದಾಧಿಕಾರಿಗಳು ದತ್ತ ಕುಮಾರ್ ಸಹ ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಸೇವಾಪ್ರತಿನಿಧಿ ಜಲಜಾ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭೀಕರ ಮಳೆಗೆ: ನಾವೂರು ನಿoರ್ದಿ ಬಳಿ ಗುಡ್ಡ ಕುಸಿತ

Suddi Udaya
error: Content is protected !!