September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಕಿಂಡರ್ಗಾರ್ಟನ್ ವಿಭಾಗದಲ್ಲಿ “ಗ್ರೀನ್ ಡೇ” ಆಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಕಿಂಡರ್ಗಾರ್ಟನ್ ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ “ಗ್ರೀನ್ ಡೇ” ಆಚರಿಸಲಾಯಿತು.

ಕಿಂಡರ್ಗಾರ್ಟನ್ ನ ಶಿಕ್ಷಕಿಯರು ಹಾಗೂ ಪುಟಾಣಿಗಳು ಸೇರಿ “ಸೇವ್ ಟ್ರೀ, ಸೇವ್ ಅರ್ಥ್ ಎಂಬ ಕಿರು ಪ್ರಹಸನವನ್ನು ಪ್ರದರ್ಶಿಸಿದರು. ಶಿಕ್ಷಕಿ ವಿಜಯಲಕ್ಶ್ಮಿ. ಬಿ ಕಟ್ಟಿ ಪರಿಸರದ ಕುರಿತು ವಿಧ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕಿ ಸ್ಮ್ರತಿ ಜೈನ್ ಸ್ವಾಗತ ಭಾಷಣ ಮಾಡಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಭಿವೃದ್ಧಿ ಕುರಿತು ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಜಯೇಶ್ ಭೇಟಿ

Suddi Udaya

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ ತಾಲೂಕಿನ ‘ಸಿ’ ಪ್ರವರ್ಗದ 16 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

Suddi Udaya
error: Content is protected !!