23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಕಿಂಡರ್ಗಾರ್ಟನ್ ವಿಭಾಗದಲ್ಲಿ “ಗ್ರೀನ್ ಡೇ” ಆಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಕಿಂಡರ್ಗಾರ್ಟನ್ ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ “ಗ್ರೀನ್ ಡೇ” ಆಚರಿಸಲಾಯಿತು.

ಕಿಂಡರ್ಗಾರ್ಟನ್ ನ ಶಿಕ್ಷಕಿಯರು ಹಾಗೂ ಪುಟಾಣಿಗಳು ಸೇರಿ “ಸೇವ್ ಟ್ರೀ, ಸೇವ್ ಅರ್ಥ್ ಎಂಬ ಕಿರು ಪ್ರಹಸನವನ್ನು ಪ್ರದರ್ಶಿಸಿದರು. ಶಿಕ್ಷಕಿ ವಿಜಯಲಕ್ಶ್ಮಿ. ಬಿ ಕಟ್ಟಿ ಪರಿಸರದ ಕುರಿತು ವಿಧ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕಿ ಸ್ಮ್ರತಿ ಜೈನ್ ಸ್ವಾಗತ ಭಾಷಣ ಮಾಡಿದರು.

Related posts

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!