July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಮಂದಾರ ಕಲಾವಿದರ ತಂಡದ ವತಿಯಿಂದ ದಿ| ಜಯರಾಮ್ ಕೆ ನಾಯರ್ ರವರಿಗೆ ನುಡಿ ನಮನ

ಬೆಳ್ತಂಗಡಿ ತಾಲೂಕಿನ ಪ್ರಶಸ್ತಿ ವಿಜೇತ ಮಂದಾರ ಕಲಾವಿದರು ಉಜಿರೆ ತಂಡದ ವತಿಯಿಂದ ಇತ್ತೀಚೆಗೆ ಸ್ವರ್ಗಸ್ತರಾದ ಮುಂಡಾಜೆಯ ಸಕಲಕಲಾ ವಲ್ಲಭ ಜಯರಾಮ್ ಕೆ ನಾಯರ್ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನುಡಿ ನಮನ ಸಲ್ಲಿಸಲಾಯಿತು.

ಅದೇ ರೀತಿ ಅಹಮ್ಮದ್ ಬಾದ್ ವಿಮಾನ ದುರಂತದಲ್ಲಿ ಮಡಿದ ಜನರಿಗೆ ಮೌನ ಪ್ರಾರ್ಥನೆ ಸಲ್ಲಿಸಿ ಸಂತಾಪ ಸೂಚಿಸಲಾಯಿತು. ಈ ಸಂದರ್ಭದಲ್ಲಿ ತಂಡದ ಅಧ್ಯಕ್ಷ ಗುಣಪಾಲ್ ಎಂ. ಎಸ್, ಸಂಚಾಲಕರು ಪ್ರವೀಣ್ ಉಜಿರೆ ಹಾಗೂ ತಂಡದ ಸದಸ್ಯರು ಹಾಜರಿದ್ದರು.

Related posts

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚಯರ್ ವಿತರಣೆ

Suddi Udaya

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

Suddi Udaya

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

Suddi Udaya

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಪಡುಬಿದ್ರೆಯಲ್ಲಿ ಭೀಕರ ರಸ್ತೆ ಅಪಘಾತ: ಅರಸಿನಮಕ್ಕಿ ಪುರುಷೋತ್ತಮ್ ಅಭ್ಯಂಕರ್ ರವರ ಪತ್ನಿ ಶ್ರೀಮತಿ ಸುಮಂಗಳ ಮೃತ್ಯು

Suddi Udaya
error: Content is protected !!