23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

ಮೂಡುಬಿದಿರೆ: ರಾಷ್ಟ್ರಮಟ್ಟದ ವೈದ್ಯಕೀಯ ಅರ್ಹತಾ ಪರೀಕ್ಷೆ ನೀಟ್ 2025 ರ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಯಶಸ್ಸು ಗಳಿಸಿದ್ದಾರೆ.


ನೂತನ್ ಕೃಷ್ಣ ೫೯೯ (೯೯.೯೩೨೮೭೫೨), ಖುಷಿ ವಿನಯ್ ರಾಚೋಟಿ ೫೮೮ (೯೯.೮೮೬೪೩೫೫), ರೋಹಿತ್ ಕಾಮತ್ ೫೮೨ (೯೯.೮೫೦೪೯೬೮), ಸೋಹನ್ ಯಡಾಲ್ ೫೭೨ (೯೯.೭೭೦೦೧೯೪), ಲಿಖಿತ್ ಸಿ ಪಿ ೫೭೦ (೯೯.೭೪೮೨೯೩೩) , ಶ್ರೇಯಸ್ ಹೆಚ್ ಎಸ್ ೫೪೭ , ಧ್ರುವ ಎಸ್ ಪಿ ೫೩೬ , ಹೆಚ್ ಎ೦ ದೇವಸೇನ್ ೫೩೩, ಚಿನ್ಮಯಿ ಕೆ ಎಲ್ ೫೨೯, ಚೇತನ್ ಕೆ ಎಸ್ ೫೨೩, ನಮೃತಾ ಕೆ ೫೧೮, ಪ್ರೀತಮ್ ಗೌಡ ೫೧೬, ಮನೋಜ್ ಕೆ ೫೧೪, ಪವನ್ ಗೌಡ ೫೧೨, ಪ್ರತ್ಯೂಶ್ ಬಿ ಪಿ ೫೦೮, ಸಮೃದ್ಧಿ ಎ ಎ೦ ೫೦೭, ಲೇಖನ್ ಕುಮಾರ್ ಎ೦ ಎಸ್ ೫೦೬ ಯಶಸ್ ನಾಯ್ದು ೫೦೨ , ಸ೦ಪ್ರೀತ್ ಸಿ ೫೦೦ ಅಂಕಗಳನ್ನು ಗಳಿಸಿರುತ್ತಾರೆ.

ಸಾಧಕ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ ಕುಮಾರ್ ಶೆಟ್ಟಿ, ಎಕ್ಸಾಮ್ ಡೈರೆಕ್ಟರ್ ಡಾ.ಪ್ರಶಾ೦ತ್ ಹೆಗಡೆ, ನೀಟ್ ಸಂಯೋಜಕ ರಾಮಮೂರ್ತಿ ಮತ್ತು ಉಪನ್ಯಾಸಕ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ಸಂಸ್ಥೆಗೆ ಪ್ರಕರಣ ವರ್ಗಾವಣೆ

Suddi Udaya

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ. ಸಂಜೀವ ಕರ್ಕೇರ ರವರ ಧರ್ಮಪತ್ನಿ ಬುಲೆಕ್ಕಿಲ ಪ್ರೇಮ ಎಸ್. ಕರ್ಕೇರ ಹೃದಯಾಘಾತದಿಂದ ನಿಧನ

Suddi Udaya
error: Content is protected !!