September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

ಮೂಡುಬಿದಿರೆ: ರಾಷ್ಟ್ರಮಟ್ಟದ ವೈದ್ಯಕೀಯ ಅರ್ಹತಾ ಪರೀಕ್ಷೆ ನೀಟ್ 2025 ರ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಯಶಸ್ಸು ಗಳಿಸಿದ್ದಾರೆ.


ನೂತನ್ ಕೃಷ್ಣ ೫೯೯ (೯೯.೯೩೨೮೭೫೨), ಖುಷಿ ವಿನಯ್ ರಾಚೋಟಿ ೫೮೮ (೯೯.೮೮೬೪೩೫೫), ರೋಹಿತ್ ಕಾಮತ್ ೫೮೨ (೯೯.೮೫೦೪೯೬೮), ಸೋಹನ್ ಯಡಾಲ್ ೫೭೨ (೯೯.೭೭೦೦೧೯೪), ಲಿಖಿತ್ ಸಿ ಪಿ ೫೭೦ (೯೯.೭೪೮೨೯೩೩) , ಶ್ರೇಯಸ್ ಹೆಚ್ ಎಸ್ ೫೪೭ , ಧ್ರುವ ಎಸ್ ಪಿ ೫೩೬ , ಹೆಚ್ ಎ೦ ದೇವಸೇನ್ ೫೩೩, ಚಿನ್ಮಯಿ ಕೆ ಎಲ್ ೫೨೯, ಚೇತನ್ ಕೆ ಎಸ್ ೫೨೩, ನಮೃತಾ ಕೆ ೫೧೮, ಪ್ರೀತಮ್ ಗೌಡ ೫೧೬, ಮನೋಜ್ ಕೆ ೫೧೪, ಪವನ್ ಗೌಡ ೫೧೨, ಪ್ರತ್ಯೂಶ್ ಬಿ ಪಿ ೫೦೮, ಸಮೃದ್ಧಿ ಎ ಎ೦ ೫೦೭, ಲೇಖನ್ ಕುಮಾರ್ ಎ೦ ಎಸ್ ೫೦೬ ಯಶಸ್ ನಾಯ್ದು ೫೦೨ , ಸ೦ಪ್ರೀತ್ ಸಿ ೫೦೦ ಅಂಕಗಳನ್ನು ಗಳಿಸಿರುತ್ತಾರೆ.

ಸಾಧಕ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ ಕುಮಾರ್ ಶೆಟ್ಟಿ, ಎಕ್ಸಾಮ್ ಡೈರೆಕ್ಟರ್ ಡಾ.ಪ್ರಶಾ೦ತ್ ಹೆಗಡೆ, ನೀಟ್ ಸಂಯೋಜಕ ರಾಮಮೂರ್ತಿ ಮತ್ತು ಉಪನ್ಯಾಸಕ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Related posts

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ನಾರಾವಿ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸಂಭ್ರಮ ಶನಿವಾರ’ ಆಚರಣೆ

Suddi Udaya

ಚೆನ್ನೈನಲ್ಲಿ ಧೂಳೆಬ್ಬಿಸಿದ ದಕ್ಷಿಣ ಕನ್ನಡದ ಹುಡುಗಿಯರು,ಆಲ್ ಇಂಡಿಯಾ ಥ್ರೋಬಾಲ್ ಕೂಟದಲ್ಲಿ ಪ್ರಚಂಡ ಸಾಧನೆ ಮುಳಿಯ ಜ್ಯುವೆಲ್ಸ್ ನಿಂದ ಸಮವಸ್ತ್ರ ಕೊಡುಗೆ

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya

ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದಿಂದ ವೀರೇಂದ್ರ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ಪ್ರದಾನ

Suddi Udaya
error: Content is protected !!